ಡಿಎಂಕೆ ಅಧಿಕಾರ ಸಮರ ಆರಂಭ


Team Udayavani, Aug 14, 2018, 6:00 AM IST

26.jpg

ಚೆನ್ನೈ: ಡಿಎಂಕೆ ಪರಮೋಚ್ಚ ನಾಯಕ ಎಂ.ಕರುಣಾನಿಧಿ ನಿಧನದ ಬಳಿಕ ಪಕ್ಷದಲ್ಲಿ ಉತ್ತರಾಧಿಕಾರ ಕಲಹ ಭುಗಿಲೇಳಬಹುದು ಎಂಬ ನಿರೀಕ್ಷೆ ಎಲ್ಲೆಡೆಯೂ ಇತ್ತು. ಅದಕ್ಕೆ ಪೂರಕವಾಗಿ ಮಾಜಿ ಸಚಿವ ಎಂ.ಕೆ.ಅಳಗಿರಿ ಕರುಣಾನಿಧಿ ಬೆಂಬಲಿಗರೆಲ್ಲರೂ ತಮ್ಮ ಜತೆ ಇದ್ದಾರೆ ಎಂದು ಹೇಳಿದ್ದಾರೆ. ಡಿಎಂಕೆ ಅಧ್ಯಕ್ಷರನ್ನಾಗಿ ಎಂ.ಕೆ.ಸ್ಟಾಲಿನ್‌ರನ್ನು ಆಯ್ಕೆ ಮಾಡಲು ಪ್ರಮುಖ ಸಭೆ ಮಂಗಳವಾರ ನಡೆಯಲಿರುವಂತೆಯೇ ಅಳಗಿರಿ ಮರೀನಾ ಬೀಚ್‌ನಲ್ಲಿರುವ ತಂದೆ ಸಮಾಧಿಗೆ ಗೌರವ ಅರ್ಪಿಸಿದ್ದಾರೆ. “ನನ್ನ ನೋವನ್ನು ತಂದೆಗೆ ತಿಳಿಯಪಡಿಸಿದ್ದೇನೆ. ಕರುಣಾನಿಧಿಯವರ ಬೆಂಬಲಿಗರು ನನ್ನ ಜತೆಗಿದ್ದಾರೆ’ ಎಂದು ಅಳಗಿರಿ ತಿಳಿಸಿದ್ದಾರೆ.

ಇದೇ ವೇಳೆ ಅಳಗಿರಿ ಅವರ ಉಚ್ಚಾಟನೆ ಆದೇಶ ಹಿಂಪಡೆದುಕೊಳ್ಳಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ. ಪುತ್ರ ದಯಾನಿಧಿ ಅಳಗಿರಿಗೆ ಡಿಎಂಕೆ ಟ್ರಸ್ಟ್‌ ಮತ್ತು ಮುರಸೋಳಿ ಟ್ರಸ್ಟ್‌ನಲ್ಲಿ ಸ್ಥಾನ ಒದಗಿಸಬೇಕು ಎಂದು ಎಂ.ಕೆ.ಅಳಗಿರಿ ಮನ ವಿ ಮಾಡಿದ್ದಾರೆ. ಜತೆಗೆ ತಮ್ಮನ್ನು ಮ ತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕುಟುಂ ಬ ಸದಸ್ಯರ ಮೂಲಕ ಪ್ರಯತ್ನ ನಡೆಸಿದ್ದಾರೆ. ಆದರೆ ಅವರನ್ನು ಮತ್ತೆ ಡಿಎಂಕೆಗೆ ಸೇರಿಸಿಕೊಳ್ಳಲು ಸ್ಟಾಲಿನ್‌ ಯಾವುದೇ ರೀತಿಯಲ್ಲಿ ಮುಕ್ತ ಮನಸ್ಸು ಮಾಡಿಲ್ಲ. 

ಹಕ್ಕು ಇಲ್ಲ: ಅಳಗಿರಿ ಹೇಳಿಕೆಗೆ ಆಕ್ಷೇಪ ಮಾಡಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ.ಅನºಳಗನ್‌ “ಸ್ಟಾಲಿನ್‌ ಬಗ್ಗೆ ಮಾತನಾಡಲು ಅಳಗಿರಿ ಅವರಿಗೆ ಹಕ್ಕಿಲ್ಲ. ಏಕೆಂ ದರೆ ಅವರು ಈಗ ಡಿಎಂಕೆಯ ಭಾಗವೇ ಅಲ್ಲ. ಕೇವಲ ಹೊಟ್ಟೆಕಿಚ್ಚಿನಿಂದ ಸ್ಟಾಲಿನ್‌ ವಿರುದ್ಧ ಮಾತುಗಳನ್ನಾಡುತ್ತಿದ್ದಾರೆ. ಕರುಣಾನಿಧಿ ಅವರನ್ನೇ ಅಳಗಿರಿ ಬಹಿರಂಗವಾಗಿ ಟೀಕಿಸಿದ್ದರು’ ಎಂದು ಹೇಳಿದ್ದಾರೆ.

ವಜಾಗೊಂಡಿದ್ದರು: ಸ್ಟಾಲಿನ್‌ ಮತ್ತು ಅಳಗಿರಿ ನಡುವೆ ಡಿಎಂಕೆಯನ್ನು ಯಾರು ನಿಯಂತ್ರಿಸಬೇಕು ಎಂಬ ಬಗ್ಗೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. 2014ರ ಜನವರಿಯಲ್ಲಿ ಅಳಗಿರಿ ಅವರನ್ನು ವಜಾ ಮಾಡುವುದಕ್ಕಿಂತ ಮೊದಲು 3 ತಿಂಗಳಲ್ಲಿ ಸ್ಟಾಲಿನ್‌ ಅಸುನೀಗಲಿದ್ದಾರೆ ಎಂದು ಅಳಗಿರಿ ಹೇಳಿದ್ದಾರೆ ಎಂದು ವರದಿ ಯಾಗಿತ್ತು. ಆ ರೀತಿ ಹೇಳಿಯೇ ಇಲ್ಲ ಎಂದು ಅಳಗಿರಿ ವಾದಿಸಿದ್ದರು.

ಡಿಎಂಕೆಯನ್ನು ಮಠ ಎಂದು ಹೇಳಿದ ಬಳಿಕ ಅಳಗಿರಿ ಅವರನ್ನು ಕರುಣಾನಿಧಿ ಉಚ್ಚಾಟಿಸಿದ್ದರು. ಆರ್‌.ಕೆ.ನಗರ ಕ್ಷೇತ್ರದಲ್ಲಿ ಟಿ.ಟಿ.ವಿ.ದಿನಕರನ್‌ ಗೆದ್ದಾಗ ಸ್ಟಾಲಿನ್‌ ನೇತೃತ್ವದಲ್ಲಿ ಡಿಎಂಕೆ ಯಾವುದೇ ಚುನಾವಣೆ ಗೆಲ್ಲುವುದಿಲ್ಲ ಎಂದಿದ್ದರು. 2014ರ ಬಳಿಕ ಅಳಗಿರಿ ಯಾವುದೇ ರೀತಿಯಲ್ಲಿ ಸುದ್ದಿಯಲ್ಲಿರಲಿಲ್ಲ. ಕರುಣಾನಿಧಿ ಆಸ್ಪತ್ರೆಗೆ ದಾಖಲಾದ ಬಳಿಕ ಅವರು ಬಹಳ ಚುರುಕಾಗಿ ಓಡಾಟ ನಡೆಸಿದ್ದಾರೆ. 

ಮದುರೆಯಲ್ಲಿರುವ ಜನರು ಅಳಗಿರಿ ಅವರನ್ನು ನೋಡಿ ದರೆ ಹೆದರುತ್ತಿದ್ದಾರೆ. ಅವರೊಬ್ಬ ಭೂಕಳ್ಳ. ಸ್ಟಾಲಿನ್‌ ಸಂಘಟನಾತ್ಮಕ ವಾಗಿ ಕೆಲಸ ಮಾಡುತ್ತಾರೆ. ಅವರಿ ಬ್ಬರ ಜಗಳದಲ್ಲಿ ಬಿಜೆಪಿ ಪಾಲಿಲ್ಲ.
ಡಾ.ಸುಬ್ರಹ್ಮಣ್ಯನ್‌  ಸ್ವಾಮಿ, ಬಿಜೆಪಿ ರಾಜ್ಯಸಭಾ ಸದಸ್ಯ

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.