ಸಿದ್ಧರಾಮನ ದರ್ಶನಕ್ಕೆ ಭಕ್ತ ಸಾಗರ


Team Udayavani, Aug 14, 2018, 11:12 AM IST

bid-2.jpg

ಸೊಲ್ಲಾಪುರ: ಶ್ರಾವಣ ಮಾಸದ ಮೊದಲ ಸೋಮವಾರ ಸೊನ್ನಲಿಗೆ ಶರಣ ಶಿವಯೋಗಿ ಸಿದ್ಧರಾಮನ ದರ್ಶನಕ್ಕೆ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ, ತೆಲಾಂಗಣದ ಭಕ್ತ ಸಾಗರವೇ ಹರಿದು ಬಂದಿತ್ತು. ಸೊಲ್ಲಾಪುರದ ಗ್ರಾಮ ದೇವರು ಶ್ರೀ ಸಿದ್ಧರಾಮೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ದರ್ಶನಕ್ಕಾಗಿ ಮಂದಿರದಲ್ಲಿ ನಸುಕಿನ ಜಾವದಲ್ಲಿಯೇ ಹೆಣ್ಣು ಮಕ್ಕಳು ಸಾಲು ಸಾಲಾಗಿ ನೆರದಿದ್ದರು.

ಭಕ್ತಿ-ಶಕ್ತಿ ಜಾಗೃತವಾಗುವ ಈ ತಿಂಗಳಲ್ಲಿ ಮೊದಲ ಸೋಮವಾರದಂದು ಸಿದ್ಧರಾಮನಿಗೆ ಎಲೆ ಪೂಜೆ ಮಾಡಲಾಯಿತ್ತು. ಬೆಳಗ್ಗೆ ಕಾಕಡಾರತಿ, ಸಿದ್ಧರಾಮೇಶ್ವರ ಮೂರ್ತಿಗೆ ರುದ್ರಾಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ಕಾರ್ಯಕ್ರಮಗಳು ಆರಂಭವಾದವು.

ಶರಣ ಸಿದ್ಧರಾಮರ ಯೋಗ ಸಮಾಧಿಗೆ ಬಣ್ಣ-ಬಣ್ಣದ ಹೂವಿನ ಅಲಂಕಾರ ಮಾಡಲಾಗಿತ್ತು. ನಂತರ ಯೋಗ ಸಮಾಧಿಗೆ ರುದ್ರಾಭಿಷೇಕ,  ಮಂತ್ರ ಘೋಷಣೆ, ಸಹಸ್ರ ಬಿಲ್ವಾರ್ಚನೆ, ಮಹಾಆರುತಿ ನೆರವೇರಿತು. ತದನಂತರ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಹೀಗೆ ಮೂರು ಬಾರಿ ಮಹಾಆರುತಿ ಮಾಡಲಾಯಿತು. ಇಡೀ ದಿನ ಮಂದಿರದಲ್ಲಿ ಪಾರಾಯಣ, ಶಿವಪಾಠ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಗರ ಸೇರಿದಂತೆ ದೂರದ ಭಕ್ತರು ಕಾಲ್ನಡಿಗೆಯಿಂದ ಮಂದಿರಕ್ಕೆ ಬರುತ್ತಿದ್ದರು. ಸಿದ್ಧೇಶ್ವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಮಹಾಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.

ಸಿದ್ಧರಾಮನ ಆರಾಧ್ಯ ದೈವ ಬಾಳಿವೇಸ್‌ ದಲ್ಲಿರುವ ಮಲ್ಲಿಕಾರ್ಜುನ ಮಂದಿರದಲ್ಲಿಯೂ ರುದ್ರಾಭಿಷೇಕ, ಮಹಾಆರುತಿ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿಜಯಪುರ ರಸ್ತೆಯಲ್ಲಿರುವ ರೇವಣಸಿದ್ಧೇಶ್ವರ ಮಂದಿರದಲ್ಲಿಯೂ ವಿವಿಧ ಧಾರ್ಮಿಕ ಕಾರ್ಯಕ್ರಗಳು ನಡೆದವ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.