ಸಮುದ್ರ ಮಧ್ಯೆ ಎಂಜಿನ್‌ ಕೆಟ್ಟು  ನಿಂತ 2 ಬೋಟ್‌ 


Team Udayavani, Aug 14, 2018, 11:48 AM IST

fishing.jpg

ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಎರಡು ಬೋಟುಗಳ ಎಂಜಿನ್‌ ಕೈ ಕೊಟ್ಟಿದ್ದರಿಂದ ಸಮುದ್ರ ಮಧ್ಯೆ ಅಪಾಯದಲ್ಲಿವೆ. ವಿಶ್ವಾಸ್‌ ಮತ್ತು ಲಕ್ಷ್ಮೀ ಜನಾರ್ದನ್‌ ಎಂಬ ಹೆಸರಿನ ಎರಡು ಆಳಸಮುದ್ರ ಬೋಟುಗಳು ಅಪಾಯಕ್ಕೆ ಸಿಲುಕಿದ್ದು ಒಂದು ಸುರತ್ಕಲ್‌ ಸಮುದ್ರ ವ್ಯಾಪ್ತಿಯಲ್ಲಿ, ಇನ್ನೊಂದು ಭಟ್ಕಳ ಸಮುದ್ರ ವ್ಯಾಪ್ತಿಯಲ್ಲಿವೆ.

ಮೀನುಗಾರರು ಸಂಜೆ ವಯರ್‌ಲೆಸ್‌ ಮೂಲಕ ಮಲ್ಪೆ ಕಂಟ್ರೋಲ್‌ ರೂಂಗೆ ಮತ್ತು ಬೋಟ್‌ ಮಾಲಕರಿಗೆ ಮಾಹಿತಿ ನೀಡಿ ಸಹಾಯ ಯಾಚಿಸಿದ್ದಾರೆ.ವಿಶ್ವಾಸ್‌ ಬೋಟಿನಲ್ಲಿ 8 ಮಂದಿ ತಮಿಳುನಾಡಿನ ಮೀನುಗಾರರು ಮತ್ತು ಲಕ್ಷ್ಮೀ ಜನಾರ್ದನ ಬೋಟಿನಲ್ಲಿ 9 ಮಂದಿ ಭಟ್ಕಳ ಮೂಲದ ಮೀನುಗಾರು ಇದ್ದಾರೆ. ಬೋಟ್‌ ಮತ್ತು ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲು ಕರಾವಳಿ ಕಾವಲು ಪಡೆ ಪೊಲೀಸರಿಗೆ, ಕೋಸ್ಟ್‌ ಗಾರ್ಡ್‌ಗೆ ಸಂಪರ್ಕಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ ಕುಂದರ್‌ ತಿಳಿಸಿದ್ದಾರೆ.

ರಕ್ಷಣೆಗೆ ಕೋಸ್ಟ್‌ಗಾರ್ಡ್‌ಗೆ ಮಾಹಿತಿ
ಸಮುದ್ರ ಮಧ್ಯೆ ಎರಡು ಬೋಟ್‌ಗಳು ಅಪಾಯದಲ್ಲಿರುವ ಬಗ್ಗೆ ಮಂಗಳೂರು ಕೋಸ್ಟ್‌ಗಾರ್ಡ್‌ ಡಿವಿಜನ್‌ ಮತ್ತು ಕಾರವಾರದ ಕೋಸ್ಟ್‌ ಗಾರ್ಡ್‌ ಹೆಡ್‌ಕಾÌಟರ್ಸ್‌ಗೆ ಮಾಹಿತಿ ನೀಡಲಾಗಿದೆ. ಕೋಸ್ಟ್‌ಗಾರ್ಡ್‌ ಪಡೆ ಈ ಬಗ್ಗೆ ತುರ್ತು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ಕರಾವಳಿ ಪೊಲೀಸ್‌ ಪಡೆ ಡಿವೈಎಸ್‌ಪಿ ಜೈ ಶಂಕರ್‌ ಉದಯವಾಣಿಗೆ ತಿಳಿಸಿದ್ದಾರೆ. ನಮ್ಮಲ್ಲಿರುವ ಸಾಧನ ಮತ್ತು ಬೋಟ್‌ ಸಾಮರ್ಥ್ಯಗಳು ಸದ್ಯದ ಸಮುದ್ರದ ಪರಿಸ್ಥಿತಿ ನಿಭಾಯಿಸಲು ಮತ್ತು ಆಳ ಸಮುದ್ರದಲ್ಲಿ ಕಾರ್ಯಾಚರಣೆ ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ನಾವು ಕೋಸ್ಟ್‌ ಗಾರ್ಡ್‌ ಮಾಹಿತಿ ನೀಡಿದ್ದು, ನಿರಂತರ ಸಂಪರ್ಕದಲ್ಲಿದ್ದೇವೆ ಎಂದವರು ತಿಳಿಸಿದ್ದಾರೆ. 

ಜೋರಾಗಿ ಬೀಸುತ್ತಿರುವ ಗಾಳಿ ಮಳೆಯಿಂದಾಗಿ ಸಮುದ್ರದ ಸ್ಥಿತಿ ಇನ್ನೂ ಒಂದೆರಡು ದಿನ ಇದೇ ರೀತಿ ಇರಲು ಸಾಧ್ಯವಿದೆ. ಹಾಗಾಗಿ ಮೀನುಗಾರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಸಮುದ್ರ ಶಾಂತವಾಗುವವರೆಗೆ ಮೀನುಗಾರಿಕೆಗೆ ತೆರಳದಿದ್ದರೆ ಉತ್ತಮ. 
ಜೈ ಶಂಕರ್‌,  ಡಿವೈಎಸ್ಪಿ,  ಕರಾವಳಿ ಕಾವಲು ಪೊಲೀಸ್‌ ಪಡೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.