ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಲಿತರೆ ಬದುಕಿಗೊಂದು ಹೊಸ ತಿರುವು


Team Udayavani, Aug 15, 2018, 2:56 PM IST

15-agust-14.jpg

ಕಾಲೇಜಿನಲ್ಲಿ ಪಾಠದ ಜತೆಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸೇರಿಕೊಂಡಾಗ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ. ಜತೆಗೆ  ಸಾಕಷ್ಟು ಹೊಸ  ವಿಷಯಗಳನ್ನು ಕಲಿಯುವ ಅವಕಾಶವೂ ದೊರೆಯುತ್ತದೆ. ಇದರಿಂದ ನಮ್ಮಲ್ಲಿ ಅಡಗಿರುವ ಪ್ರತಿಭೆಗಳು ಹೊರಬರುವುದು. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡರೆ, ಸಂಘಟನೆ ಮಾಡಿದರೆ ನಾವು ಇವೆಂಟ್‌ಮ್ಯಾನೇಜರ್‌ ಆಗಬಹುದು.

ಏನಿದು ?
ಒಂದು ಕಾರ್ಯಕ್ರಮವನ್ನು ಸೂಕ್ತ ರೂಪರೇಷೆಯೊಂದಿಗೆ ಆಯೋಜಿಸುವುದು. ಉದಾಹರಣೆಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿದ್ದರೆ ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ವೇದಿಕೆ ಸಿದ್ಧತೆ, ಸಭಾಂಗಣ ಅಲಂಕಾರ, ನಿರೂಪಣೆ, ಆಹ್ವಾನ ಪತ್ರಿಕೆ, ಅತಿಥಿಗಳಿಗೆ ಸೂಕ್ತ ವ್ಯವಸ್ಥೆ ಸಹಿತ ಇನ್ನಿತರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವ ಹಿಸಿ, ಕಾರ್ಯಕ್ರಮವನ್ನು ಮತ್ತಷ್ಟು ಸುಂದರಗೊಳಿಸುವುದು. ಇದಕ್ಕೆ ತಂಡವನ್ನು ಕಟ್ಟಿಕೊಳ್ಳುವುದು ಬಹುಮುಖ್ಯ. ಕಾಲೇಜಿನಲ್ಲಿ ನಮ್ಮದೇ ಒಂದು ಸ್ನೇಹಿತ ಸಂಘವಿದ್ದರೆ ಇಂತಹ ಕಾರ್ಯಕ್ರಮ ಆಯೋಜಿಸಿ ಬದುಕಿಗೊಂದು ಹೊಸ ದಾರಿಯನ್ನು ಕಂಡುಕೊಳ್ಳಲು ಸಾಧ್ಯವಿದೆ. ಹಣಕಾಸು, ನಿರೂಪಣೆ, ಫೋಟೋಗ್ರಫಿ, ಕಂಪ್ಯೂಟರ್‌, ದೈಹಿಕ ಶ್ರಮಿಕರನ್ನೊಳಗೊಂಡಂತ ಸ್ನೇಹಿತರ ತಂಡ ನಿಮ್ಮದಾಗಿದ್ದರೆ ಯಶಸ್ವಿಯಾಗಿ ಇವೆಂಟ್‌ ಮ್ಯಾನೇಜ್‌ ಮೆಂಟ್‌ ನಡೆಸಬಹುದು.

ಉದ್ಯಮ ಕ್ಷೇತ್ರ
ಇದು ಈಗಾಗಲೇ ದೊಡ್ಡ ಮಟ್ಟದ ಒಂದು ಉದ್ಯಮವಾಗಿದೆ. ಯಾವುದೇ ಮದುವೆ, ಇನ್ನಿತರ ಸಭೆ ಸಮಾರಂಭಗಳ ಸಂಪೂರ್ಣ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ಒಂದು ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪೆನಿಗೆ ನೀಡಿದರೆ ಅವರು ಅದನ್ನು ಯಶಸ್ವಿಗೊಳಿಸುತ್ತಾರೆ. ಇದರಿಂದ ಕಾರ್ಯಕ್ರಮ ನಡೆಸುವವನಿಗೆ ಯಾವುದೇ ತಲೆಬಿಸಿ ಇರುವುದಿಲ್ಲ. ಕೇವಲ ಹಣ ನೀಡಿದರಾಯಿತು. ಇವ ರು ಸಮಾರಂಭದ ಆಮಂತ್ರಣದಿಂದ ಹಿಡಿದು ಸ್ಥಳ, ಸಿದ್ಧತೆ, ಅಲಂಕಾರ, ಊಟ, ಫೋಟೋಗ್ರಫಿ, ಕ್ಯಾಟರಿಂಗ್‌ ಪ್ರಚಾರ ಎಲ್ಲವನ್ನೂ ನೋಡಿ ಕೊಳ್ಳುತ್ತಾರೆ.

ಕೋರ್ಸ್‌ಗಳೂ ಇವೆ
ಇವೆಂಟ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳು ಈಗಾಗಲೇ ಆರಂಭವಾಗಿದೆ. ಇದು 6 ತಿಂಗಳ ಅಥವಾ 1 ವರ್ಷದ ಕೋರ್ಸ್‌ ಆಗಿದ್ದು ಇದರಲ್ಲಿ ಎಲ್ಲವನ್ನು ಕಲಿಸಲಾಗುತ್ತದೆ. ಮಾತ್ರವಲ್ಲದೆ ಇದೊಂದು ಒಳ್ಳೆಯ ಸಂಪಾದನೆಯ ಕ್ಷೇತ್ರವೂ ಹೌದು.

ಸಂಪಾದನೆಗೊಂದು ದಾರಿ
ಇಂತಹ ಇವೆಂಟ್‌ ಮ್ಯಾನೇಜ್‌ಮೆಂಟ್‌ ಮೊದಲು ಕಾಲೇಜಿನಲ್ಲೇ ಆರಂಭವಾಗಬೇಕು. ಆಗ ಒಂದು ಕಾರ್ಯಕ್ರಮದಲ್ಲಿ ಇದು ಯಶಸ್ವಿ ಯಾದರೆ ಪ್ರತಿ ವಿಭಾಗದ ಕಾರ್ಯಕ್ರಮಕ್ಕೂ ಇವೆಂಟ್‌ ಮ್ಯಾನೇಜ್‌ಮೆಂಟ್‌ ಬೇಕಾಗಬಹುದು. ಇದು ಕೇವಲ ಸರ್ವೀಸ್‌ ಅಲ್ಲ. ಪ್ರತಿಫ‌ಲವಾಗಿ ಇಂತಿಷ್ಟು ಹಣವನ್ನು ಪಡೆಯುತ್ತಾರೆ. ಇದರಿಂದ ಕಲಿಕೆಗೆ ಸ್ವಲ್ಪ ಹಣ ಸಹಾಯವಾದ ರೀತಿಯಾಗುತ್ತದೆ. ಕಾಲೇಜಿನಲ್ಲಿ ಇದನ್ನು ಕಲಿತು ಮುಂದೆ ಇದೇ ಕ್ಷೇತ್ರದಲ್ಲಿ ಮುಂದುವರೆಯುವ ಅವಕಾಶಗಳು ಕೂಡ ಇವೆ. 

ಭರತ್‌ ರಾಜ್‌ ಕರ್ತಡ್ಕ 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.