ಸ್ವಾತಂತ್ರ್ಯ ಸಂಭ್ರಮ: ದೂರ ಉಳಿದ ಕ್ರೀಡಾಳುಗಳು
Team Udayavani, Aug 16, 2018, 6:00 AM IST
ಜಕಾರ್ತಾ: ಏಶ್ಯಾಡ್ಗಾಗಿ 9 ಗಂಟೆಗಳ ಸುದೀರ್ಘ ವಿಮಾನ ಪ್ರಯಾಣದ ಬಳಿಕ ಜಕಾರ್ತಾ ತಲುಪಿದ ಭಾರತದ ಕ್ರೀಡಾಪಟುಗಳು ಬುಧವಾರದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಿಂದ ದೂರ ಉಳಿದರು. ಇಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ಹ್ಯಾಂಡ್ಬಾಲ್ ತಂಡಗಳ ಸದಸ್ಯರು ಮತ್ತು ಅಧಿಕಾರಿಗಳಷ್ಟೇ ಉಪಸ್ಥಿತರಿದ್ದರು. ಉಳಿದವರೆಲ್ಲ ತಮ್ಮ ಕೊಠಡಿಯಲ್ಲೇ ಉಳಿದು ವಿಶ್ರಾಂತಿ ಪಡೆದರು.
ಭಾರತದ ಹಾಕಿ ತಂಡಗಳೆರಡೂ ಮಂಗಳವಾರ ತಡರಾತ್ರಿ ಜಕಾರ್ತಾ ತಲುಪಿದ್ದವು. ಹೀಗಾಗಿ ತಂಡಗಳ ಸದಸ್ಯರೆಲ್ಲ ಕಾರ್ಯಕ್ರಮದಿಂದ ದೂರ ಉಳಿಯಬೇಕಾಯಿತು. ಆದರೆ ಇದೇ ಸಂದರ್ಭ ದಲ್ಲಿ 30 ಸೆಕೆಂಡ್ಗಳ ವೀಡಿಯೋವೊಂದರಲ್ಲಿ ಭಾರತೀಯ ಹಾಕಿ ತಂಡದ ನಾಯಕ ಪಿ.ಆರ್. ಶ್ರೀಜೇಶ್ ಅವರು ಭಾರತದ ಹಾಕಿ ಅಭಿಮಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಏಶ್ಯನ್ ಗೇಮ್ಸ್ನಲ್ಲಿ ಅಭಿ ಮಾನಿಗಳ ಬೆಂಬಲ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsBANW: ಭಾರತಕ್ಕೆ 2-0 ಮುನ್ನಡೆ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ