ಶರಿಯತ್ ಮಾದರಿ ಹಿಂದೂ ಕೋರ್ಟ್
Team Udayavani, Aug 16, 2018, 6:00 AM IST
ಮೀರತ್: ಮುಸ್ಲಿಂ ಸಮುದಾಯದಲ್ಲಿ ವ್ಯಾಜ್ಯಗಳ ತೀರ್ಮಾನಕ್ಕಾಗಿ ಚಾಲ್ತಿಯಲ್ಲಿರುವ ಶರಿಯತ್ ನ್ಯಾಯಾಲಯದ ಮಾದರಿಯಲ್ಲೇ ಹಿಂದೂಗಳ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವ ಉದ್ದೇಶದಿಂದ ಹಿಂದೂ ನ್ಯಾಯಾಲಯ’ವನ್ನು ಅಖೀಲ ಭಾರತೀಯ ಹಿಂದೂ ಮಹಾ ಸಭಾ ಸಂಘಟನೆ ಬುಧವಾರ ಸ್ಥಾಪಿಸಿದೆ. ಉತ್ತರ ಪ್ರದೇಶದ ಮೀರತ್ನಲ್ಲಿ ಆರಂಭವಾಗಿದೆ. ಮೊದಲ ಮುಖ್ಯ ನ್ಯಾಯಾಧೀಶರಾಗಿ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಪೂಜಾ ಶಕುನ್ ಪಾಂಡೆ ಅವರನ್ನು ನೇಮಿಸಲಾಗಿದೆ. ಮುಸ್ಲಿಮರಿಗೆ ಪ್ರತ್ಯೇಕವಾಗಿ ಶರಿಯತ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವುದಕ್ಕೆ ಪ್ರತಿಭಟಿಸಿ ಹಿಂದೂಗಳಿಗಾಗಿ ನ್ಯಾಯಾಲಯವನ್ನು ಸ್ಥಾಪಿಸಿದ್ದೇವೆಂದು ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ