ಶಿರಾಡಿ ಘಾಟಿ: ಇನ್ನೂ 10 ದಿನ ಸಂಚಾರವಿಲ್ಲ!


Team Udayavani, Aug 16, 2018, 2:50 AM IST

shiradi-ghat.jpg

ನೆಲ್ಯಾಡಿ: ಮೂರು ದಿನಗಳಿಂದ ಬಿಡದೆ ಸುರಿಯುತ್ತಿದ್ದ ಮಳೆ ಬುಧವಾರ ಕೊಂಚ ಶಾಂತವಾಗಿದ್ದು, ನದಿಗಳಲ್ಲಿ ಪ್ರವಾಹವೂ ಅಪಾಯ ಮಟ್ಟಕ್ಕಿಂತ ಕೆಳಗಿಳಿದಿದೆ. ಆದರೆ ಶಿರಾಡಿ ಘಾಟಿಯ ಅಲ್ಲಲ್ಲಿ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಕುಸಿದು, ಮರಗಳೂ ಉರುಳಿ ಬಿದ್ದಿರುವ ಹಿನ್ನೆಲೆಯಲ್ಲಿ ಸಂಚಾರ ಇನ್ನೂ ಸುಮಾರು 10 ದಿನಗಳ ಕಾಲ ಬಾಧಿತವಾಗಿಯೇ ಇರಲಿದೆ. ಹೆದ್ದಾರಿಯಲ್ಲಿ ಸಂಚಾರ ರದ್ದುಪಡಿಸಿ ಹಾಸನ ಉಪವಿಭಾಗಾಧಿಕಾರಿಯೂ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ರಾತ್ರಿ ರಾ.ಹೆ. 75ರ ದೊಡ್ಡತಪ್ಳು ಬಳಿ ಅನಿಲ ಟ್ಯಾಂಕರ್‌ ಹಳ್ಳಕ್ಕೆ ಉರುಳಿ ಚಾಲಕ ಹಾಗೂ ಕ್ಲೀನರ್‌ ಮೃತಪಟ್ಟಿದ್ದು, ಅಪಘಾತವನ್ನು ನೋಡಲು ಹೋದ ವ್ಯಕ್ತಿಯೊಬ್ಬರೂ ವಾಹನ ಬಡಿದು ಅಸುನೀಗಿದ್ದಾರೆ. ಟ್ಯಾಂಕರ್‌ ನಿಂದ ಅನಿಲವೂ ಸೋರಿಕೆಯಾಗಿತ್ತು. ಮಾರ್ಗದಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು, ಬುಧವಾರವೂ ಎಂಟರಿಂದ ಹತ್ತು ಕಡೆ ಕಡೆ ಭೂಕುಸಿತ ಸಂಭವಿಸಿದೆ. ರಾತ್ರಿಯಿಂದ ಮತ್ತೆ ಮಳೆ ಆರಂಭವಾಗಿದ್ದು, ಹೆದ್ದಾರಿ ಮೇಲೆ ಮಣ್ಣು, ಕಲ್ಲು ಹಾಗೂ ಮರಗಳು ಬೀಳುತ್ತಿವೆ. ಹೀಗಾಗಿ ಘಾಟಿ ಸಂಚಾರ ಅಪಾಯಕಾರಿಯಾಗಿಯೇ ಪರಿಣಮಿಸಿದೆ. ಗುಡ್ಡ ಕುಸಿತ ಸಂದರ್ಭ 2 ಬಸ್‌ಗಳು ತಗ್ಗಿಗೆ ಜಾರಿದ್ದು ತೀವ್ರತೆಯನ್ನು ತೋರಿಸಿತು.

ಎಡಕುಮೇರಿ: ಹಳಿ ಮೇಲೆ ನಿರಂತರ ಗುಡ್ಡ ಕುಸಿತ
ಸುಬ್ರಹ್ಮಣ್ಯ:
ಸುಬ್ರಹ್ಮಣ್ಯ- ಸಕಲೇಶಪುರ ನಡುವಿನ ರೈಲು ಹಳಿ ಮೇಲೆ ಎಡಕುಮೇರಿಯ ಸುರಂಗ 38ರ ಬಳಿ ಸುಮಾರು ನೂರು ಮೀ. ಪ್ರದೇಶದಲ್ಲಿ ಗುಡ್ಡ ಕುಸಿದಿದೆ. ತೆರವುಗೊಳಿಸಿದಂತೆ ಮತ್ತೆ ಮತ್ತೆ ಕುಸಿಯುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಮಾರ್ಗ ಸುಗಮವಾಗಲು ಇನ್ನೂ ನಾಲ್ಕೈದು ದಿನ ಬೇಕಾಗಬಹುದು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಸ‌ಕಲೇಶಪುರ-ಹಾಸನ ಕಡೆಗಳ ಪ್ರಯಾಣಿಕರು ಬುಧವಾರ ಧರ್ಮಸ್ಥಳಕ್ಕೆ ತೆರಳಿ ಚಾರ್ಮಾಡಿ ಘಾಟಿ ಮೂಲಕ ಸಾರಿಗೆ ಬಸ್‌ ಗಳಲ್ಲಿ ಪ್ರಯಾಣ ಬೆಳೆಸಿದರು. ಖಾಸಗಿ ವಾಹನಗಳಲ್ಲಿ ಬಂದವರು ಸುಳ್ಯ-ಮಡಿಕೇರಿ ಮಾರ್ಗವಾಗಿ ಸಂಚರಿಸಿದರು.

ಚಾರ್ಮಾಡಿ ಘಾಟಿ: ವಾಹನ ದಟ್ಟಣೆ
ಬೆಳ್ತಂಗಡಿ:
ಮಳೆ ಹಾನಿಯಿಂದ ಉಳಿದೆಲ್ಲ ಘಾಟಿ ರಸ್ತೆಗಳಲ್ಲಿ ಸಂಚಾರ ಮೊಟಕುಗೊಂಡಿರುವುದ ರಿಂದ ಚಾರ್ಮಾಡಿ ಘಾಟಿಯ ಮೇಲೆ ಒತ್ತಡ ಹೆಚ್ಚಿದೆ. ಆಗಾಗ ಟ್ರಾಫಿಕ್‌ ಜಾಮ್‌ ಜತೆಗೆ ರಸ್ತೆ ಹೊಂಡಗಳೂ ನಿಧಾನ ಗತಿಯ ಸಂಚಾರಕ್ಕೆ ಕಾರಣವಾಗಿವೆ. ಬುಧವಾರ ರಾತ್ರಿ ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಅಣ್ಣಪ್ಪ ಸ್ವಾಮಿ ಗುಡಿಯ ಬಳಿ ಟಿಪ್ಪರ್‌ ಕೆಟ್ಟು ನಿಂತು ಸ್ವಲ್ಪ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.