ಭ್ರಷ್ಟಾಚಾರ ನಿರ್ಮೂಲನೆಯಾಗಲಿ: ಉಮಾನಾಥ ಕೋಟ್ಯಾನ್‌


Team Udayavani, Aug 16, 2018, 10:42 AM IST

16-agust-4.jpg

ಮೂಲ್ಕಿ: ಸ್ವಚ್ಛ  ಭಾರತ ಯೋಜನೆಯಡಿ ದೇಶದ ನೆಲ ಮತ್ತು ಪರಿಸರ ಸ್ವಚ್ಛವಾದರೆ ಸಾಲದು ಸರಕಾರದ ಆಡಳಿತ ವ್ಯವಸ್ಥೆಯೊಳಗೆ ಬೆಳೆದಿರುವ ಭ್ರಷ್ಟಾಚಾರದ ಸಂಪೂರ್ಣ ನಿರ್ಮೂಲನೆಯಾಗಿ ಆಡಳಿತ ಸ್ವಚ್ಛವಾಗಬೇಕಾಗಿದೆ ಎಂದು ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಅವರು ಮೂಲ್ಕಿ ನಗರ ಪಂಚಾಯತ್‌ ಆಶ್ರಯದಲ್ಲಿ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದರು. ಸರಕಾರದ ಯೋಜನೆಗಳನ್ನು ಪ್ರಾಮಾಣಿಕ ವಾಗಿ ತಲುಪಿಸುವ ಕೆಲಸ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳ ಮೂಲಕ ಆಗಬೇಕಾಗಿದೆ ಎಂದರು.

ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ ಅಧ್ಯಕ್ಷತೆ ವಹಿಸಿ, ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ರೂ. 6 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಮುಂದಿನ ಆರು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು. ಮೂಲ್ಕಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕಾರ್ನಾಡು ಸದಾಶಿವ ರಾವ್‌, ಡಾ| ಸಂಜೀವನಾಥ ಐಕಳ, ಬಪ್ಪನಾಡು ಶಂಭು ಶೆಟ್ಟಿ ಹಾಗೂ ಯು.ಬಿ. ರಾಮರಾವ್‌ ಅವರ ತ್ಯಾಗದಿಂದ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸುವ ಎಂದು ಅವರು ಕರೆ ನೀಡಿದರು.

ಮೂಲ್ಕಿ ತಹಶೀಲ್ದಾರ್‌ ಮಾಣಿಕ್ಯ, ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಶೀತಲ್‌ ಅಲಗೂರು, ಮೂಲ್ಕಿ ಚರ್ಚ್‌ನ ಧರ್ಮಗುರು ಫಾ| ಸಿಲ್ವೆಸ್ಟರ್‌, ಡಾ| ಎಂ.ಎ.ಆರ್‌. ಕುಡ್ವಾ, ವಿಜಯ ಕಾಲೇಜು ಪ್ರಾಂಶುಪಾಲ ಡಾ| ಕೆ.ನಾರಾಯಣ ಪೂಜಾರಿ, ಡಾ|ಎ.ಎಸ್‌.ಜೆ. ಆರಾಹ್ನ, ನಗರ ಪಂಚಾಯತ್‌ ಉಪಾಧ್ಯಕ್ಷ ರಾಧಿಕಾ ಯಾದವ ಕೋಟ್ಯಾನ್‌, ಮಾಜಿ ಅಧ್ಯಕ್ಷರಾದ ಬಿ.ಎಂ.ಆಸೀಫ್, ಮೀನಾಕ್ಷಿ ಬಂಗೇರ, ಉಪ ಅರಣ್ಯ ಸಂರಕ್ಷಾಣಾಧಿಕಾರಿ ಕೆ.ಸಿ.ಮ್ಯಾಥ್ಯು ಮತ್ತಿತರರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಇಂದು ಎಂ. ಸ್ವಾಗತಿಸಿದರು. ನ್ಯಾಯವಾದಿ ಎಂ.ಭಾಸ್ಕರ ಹೆಗ್ಡೆ ನಿರೂಪಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ವಂದಿಸಿದರು. ಶಾಸಕ ಉಮನಾಥ್‌ ಕೋಟ್ಯಾನ್‌ ಸಭೆಯಲ್ಲಿ ಹಸಿರು ಕರ್ನಾಟಕ ಪ್ರತಿಜ್ಞಾ ವಿಧಿ ನೆರವೇರಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.