‘ಅಭಿವೃದ್ಧಿಗೆ ಸ್ವಾತಂತ್ರ್ಯ ಪ್ರೇರಣೆ’


Team Udayavani, Aug 16, 2018, 12:10 PM IST

16-agust-9.jpg

ಬೆಳ್ತಂಗಡಿ: ತಾ|ನ 17 ಗ್ರಾಮಗಳಿಗೆ ಕಸ್ತೂರಿ ರಂಗನ್‌ ವರದಿ ಜಾರಿ ಕರಿನೆರಳು ಬಿದ್ದಿದ್ದು, ಅವರಿಗೆ ನ್ಯಾಯ ಒದಗಿಸುವುದು, ಮಳೆಯಿಂದ ಕಂಗಾಲಾಗಿರುವ ಜನತೆಗೆ, ಕೃಷಿಕರಿಗೆ ಪರಿಹಾರ ಒದಗಿಸುವ ಜತೆಗೆ ತಾ|ನ ಸಮಗ್ರ ಅಭಿವೃದ್ಧಿಗೆ ಈ ಬಾರಿಯ ಸ್ವಾತಂತ್ರ್ಯ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಹೇಳಿದರು.

ಅವರು ಬುಧವಾರ ಇಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ತಾ| ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ-ಮತಗಳ ವಿಭಜನೆ, ಬಡವ – ಬಲ್ಲಿದ ಭೇದ ಬಿಟ್ಟು ನಾವೆಲ್ಲರೂ ಭಾರತೀಯರು ಎಂಬ ಕಲ್ಪನೆ ನಮ್ಮದಾಗಬೇಕು. ಪ್ರಧಾನಿ ಮೋದಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಯುವ ಜನತೆ ಆದರ್ಶ ಜೀವನ ನಡೆಸಿ, ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು.

ತಹಶೀಲ್ದಾರ್‌ ಮದನ್‌ ಮೋಹನ್‌ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ  ದಿನದ ಸಂದೇಶ ನೀಡಿ ದರು. ಮುಖ್ಯ ಅತಿಥಿ ಗಳಾದ ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ಭಟ್‌, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌ ಶುಭಹಾರೈಸಿದರು.

ಎಂಡೋ ಸಂತ್ರಸ್ತರಿಗೆ ಅರ್ಪಣೆ
ಶಾಸಕನಾಗಿ ಮೊದಲ ಬಾರಿಗೆ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದು, ಈ ಬಾರಿಯ ಸ್ವಾತಂತ್ರ್ಯವನ್ನು ಯಾರದೋ ತಪ್ಪಿನಿಂದ ಪ್ರಸ್ತುತ ನರಕಯಾತನೆ ಜೀವನ ನಡೆಸುತ್ತಿರುವ ಎಂಡೋ ಸಂತ್ರಸ್ತರಿಗೆ ಅರ್ಪಣೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಅವರಿಗೆ ಸೌಲಭ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಹರೀಶ್‌ ಪೂಂಜ ತಿಳಿಸಿದರು.

ಟಾಪ್ ನ್ಯೂಸ್

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.