ಮಡಿವಂತಿಕೆಯ ಮೂಸೆಯಲ್ಲಿ  ಮಡಿ !


Team Udayavani, Aug 16, 2018, 1:07 PM IST

16-agust-15.jpg

ರಂಗಿತರಂಗ, ಒಂದು ಮೊಟ್ಟೆಯ ಕಥೆ ಹೀಗೆ ಒಂದೊಂದೇ ಸೂಪರ್‌ಹಿಟ್‌ ಸಿನೆಮಾ ನೀಡಿ ತುಳುನಾಡಿನ ಪ್ರತಿಭೆಗಳು ಮತ್ತೆ ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಕಿರುಚಿತ್ರ ನಿರ್ಮಿಸುವ ಮೂಲಕ ಮತ್ತೊಂದು  ತಂಡ ಸದ್ದು ಮಾಡಿದೆ.

 ಇದು 25 ನಿಮಿಷಗಳ ಕನ್ನಡ ಕಿರು ಸಿನೆಮಾ. ಖ್ಯಾತ ಗಾಯಕಿ ಹಾಗೂ ನಟಿ ಎಂ.ಡಿ. ಪಲ್ಲವಿ ಅವರ ನೈಜ ಅಭಿನಯದ, ರಾಜ್ಯ ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧೀರ್‌ ಅತ್ತಾವರ್‌ ನಿರ್ದೇಶನ ಮಾಡಿದ್ದಾರೆ. ಮಲಿನ ಮನಗಳ ಕ್ರೌರ್ಯ ಟ್ಯಾಗ್‌ ಲೈನ್‌ ಹೊಂದಿರುವ ‘ಮಡಿ’ ನಮ್ಮ ವ್ಯವಸ್ಥೆಯಲ್ಲಿ ಜೀವಂತವಾಗಿರುವ ಅಸ್ಪ್ರಶ್ಯತೆ, ಬಡತನವನ್ನು ಕಣ್ಣಿಗೆ ಯಥಾವತ್ತಾಗಿ ಕಟ್ಟಿಕೊಡುವ ಪ್ರಯತ್ನ ನಡೆದಿದೆ.  ಭೂತ ಕಟ್ಟಿದಾಗ ಎಲ್ಲರೂ ಅವರಿಗೆ ತಲೆಬಾಗುವ ರೀತಿ ಮತ್ತು ಅವರು ವೇಷ ಕಳಚಿದಾಗ ಅವರನ್ನು ಸಮಾಜ ನಡೆಸಿಕೊಳ್ಳುವ ನಡವಳಿಕೆಯನ್ನು ಬೇಸ್‌ ಆಗಿ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಅದನ್ನು ಬಂಟ್ವಾಳ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ.

ಆಲ್ಬರ್ಟ್‌ ಜೊಸ್ಸಿ ಅರ್ಪಿಸಿರುವ ಸಕ್ಸಸ್‌ಫಿಲ್ಮ್ಸ್ ಮತ್ತು ಸೂರಜ್‌ ವಿಷುವಲ್ಸ್‌ ಪ್ರೊಡಕ್ಷನ್‌ನಲ್ಲಿ ಮೂಡಿಬಂದಿರುವ ‘ಮಡಿ’ಗೆ ಬಿ. ಎಸ್‌. ಶೆಟ್ಟಿ ಕೆಮ ರಾ ಕೈಚಳಕವಿದೆ. ರಾಮ್‌ದಾಸ್‌ ದೇವಾಡಿಗ, ಎಂ.ಡಿ. ಪಲ್ಲವಿ, ಮಾಸ್ಟರ್‌ ಸಂತೋಷ್‌, ರವೀಂದ್ರ ಶೆಟ್ಟಿ, ವೆಂಕಟ್‌ ರಾವ್‌, ಶ್ರೀವತ್ಸ, ನಿವೇದಿತಾ ಎನ್‌. ಶೆಟ್ಟಿ, ಗೋಪಾಲ್‌ ಮಡಂತ್ಯಾರ್‌, ವಿದ್ಯಾಧರ್‌ ಶೆಟ್ಟಿ, ಇಂದಿರಾ ಸೇನರೆ ಹಿತ್ಲು, ಅಮೀನ್‌ ಟೈಲರ್‌, ಚಾರ್ಲ್ಸ್‌ ಸೂರಜ್‌, ಸಾನು ಅಮೀನ್‌, ಶಾಂತಾ ಪಿ. ರೈ, ಪದ್ಮನಾಭ ಶೆಟ್ಟಿ, ಉಮೇಶ್‌ ಶೆಟ್ಟಿ ಅಂಬ್ಲಿಮೊಗರು ಮುಂತಾದವರು ಇದ್ದಾರೆ. 

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.