ಬಿಂದಾಸ್‌ ಆಕಾಶ್‌


Team Udayavani, Aug 17, 2018, 6:00 AM IST

c-35.jpg

ಮಕ್ಕಳ ಪ್ರತಿಭೆ ನೋಡಿ ಅದೆಷ್ಟೋ ಪಾಲಕರು ಸಿನಿಮಾ ನಿರ್ಮಾಪಕರಾಗಿದ್ದಾರೆ. ಮಗನ ಪ್ರತಿಭೆಗೊಂದು ವೇದಿಕೆ ಕಲ್ಪಿಸಿಕೊಡುವ ಎಂಬ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. “ಬಿಂದಾಸ್‌ ಗೂಗ್ಲಿ’ ಚಿತ್ರ ಕೂಡಾ ಇದೇ ಕಾರಣದಿಂದ ತಯಾರಾದ ಚಿತ್ರ. ಆಕಾಶ್‌ ಅನ್ವೇಕರ್‌ ಈ ಚಿತ್ರದ ನಾಯಕ. ಬಾಲ್ಯದಿಂದಲೇ ಒಳ್ಳೆಯ ಡ್ಯಾನ್ಸರ್‌ ಆಗಿದ್ದ ಸಂತೋಷ್‌ ಅವರನ್ನು ನೋಡಿದ ಅವರ ತಂದೆ-ತಾಯಿ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ ಒಳ್ಳೆಯ ಭವಿಷ್ಯ ಸಿಗಬಹುದೆಂಬ ಕಾರಣಕ್ಕೆ “ಬಿಂದಾಸ್‌ ಗೂಗ್ಲಿ’ ಚಿತ್ರ ನಿರ್ಮಿಸಿದ್ದಾರೆ. ಸಂತೋಷ್‌ ಈ ಚಿತ್ರದ ನಿರ್ದೇಶಕರು. ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಕಾಣುತ್ತಿದೆ.

ಆಕಾಶ್‌ ಶಾಲಾ ದಿನಗಳಿಂದಲೇ ಒಳ್ಳೆಯ ಸ್ಫೋರ್ಟ್ಸ್ಮ್ಯಾನ್‌ ಆಗಿದ್ದವರು. ಬ್ಯಾಡ್ಮಿಂಟನ್‌ನ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಆಟವಾಡಿದ ಆಕಾಶ್‌ಗೆ ಡ್ಯಾನ್ಸ್‌ ಎಂದರೆ ತುಂಬಾ ಇಷ್ಟ. ಆ ಕಾರಣದಿಂದಲೇ ಡ್ಯಾನ್ಸ್‌ ಮಾಡುತ್ತಾ, ಒಳ್ಳೆಯ ಡ್ಯಾನ್ಸರ್‌ ಆಗಬೇಕೆಂದು ಕನಸು ಕಂಡಿದ್ದ ಆಕಾಶ್‌ಗೆ ಪಿಯುಸಿ ಮುಗಿಯುತ್ತಿದ್ದಂತೆ ಸಿನಿಮಾ ಮಾಡುವ ಆಸಕ್ತಿ ಬಂತಂತೆ. ಅವರ ಆಸಕ್ತಿಗೆ ಪಾಲಕರು ಕೂಡಾ ಬೆಂಬಲವಾಗಿ ನಿಲ್ಲುವ ಮೂಲಕ ಆಕಾಶ್‌ ಆಸೆ ಈಡೇರಿದೆ. ಸಿನಿಮಾ ಬಗ್ಗೆ ಏನೂ ಗೊತ್ತಿಲ್ಲದೇ ಕ್ಯಾಮರಾ ಮುಂದೆ ಬರಬಾರದು ಎಂಬ ಕಾರಣಕ್ಕೆ ಮುಂಬೈನಲ್ಲಿರುವ ಅನುಪಮ್‌ ಖೇರ್‌ ಆ್ಯಕ್ಟಿಂಗ್‌ ಸ್ಕೂಲ್‌ಗೆ ಸೇರುತ್ತಾರೆ. ಅಲ್ಲಿ ನಟನೆ, ಡ್ಯಾನ್ಸ್‌, ಫೈಟ್‌ ಸೇರಿದಂತೆ ಹಲವು ವಿಭಾಗಗಳಲ್ಲಿ ಪಕ್ಕಾ ಆಗಿ ಬಂದ ಆಕಾಶ್‌ ನೇರವಾಗಿ “ಬಿಂದಾಸ್‌ ಗೂಗ್ಲಿ’ಗೆ ಹೀರೋ ಆಗುತ್ತಾರೆ. 

“”ಬಿಂದಾಸ್‌ ಗೂಗ್ಲಿ’ ಚಿತ್ರದಲ್ಲಿ ಡ್ಯಾನ್ಸ್‌ಗೆ ಹೆಚ್ಚಿನ ಸ್ಕೋಪ್‌ ಇದೆ. ನೃತ್ಯ ನಿರ್ದೇಶಕ ಕಲೈ ಮಾಸ್ಟರ್‌ ಒಳ್ಳೆಯ ಡ್ಯಾನ್ಸ್‌ ಕಂಪೋಸ್‌ ಮಾಡಿದ್ದಾರೆ. ಕಥೆಯೂ ತುಂಬಾ ಭಿನ್ನವಾಗಿದ್ದು, ಈ ಚಿತ್ರದ ಮೂಲಕ ನನಗೊಂದು ಬ್ರೇಕ್‌ ಸಿಗುತ್ತದೆ ಎಂಬ ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ’ ಎನ್ನುವುದು ಆಕಾಶ್‌ ಮಾತು. 

ರವಿ ರೈ

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.