ಟಿಟಿಎ ಹೊಂದಿದ ಮೊದಲ ವಿ.ವಿ. ಮಾಹೆ


Team Udayavani, Aug 18, 2018, 6:00 AM IST

table-top-accelerator.jpg

ಉಡುಪಿ: ದೇಸೀಯವಾಗಿ ಅಭಿವೃದ್ಧಿಪಡಿಸಿದ ಟೇಬಲ್‌ ಟಾಪ್‌ ಎಕ್ಸಲರೇಟರ್‌ (ಟಿಟಿಎ) ಮಣಿಪಾಲ ಮಾಹೆಯ ಮಣಿಪಾಲ್‌ ಸೆಂಟರ್‌ ಫಾರ್‌ ನೇಚುರಲ್‌ ಸೈನ್ಸಸ್‌ನಲ್ಲಿ (ಎಂಸಿಎನ್‌ಎಸ್‌) ಕಾರ್ಯವನ್ನು ಆರಂಭಿಸಿದೆ. 

ಹೊಸದಿಲ್ಲಿಯ ಐಯುಎಸಿ (ಅಂತರ್‌ ವಿ.ವಿ. ಎಕ್ಸಲರೇಟರ್‌ ಸೆಂಟರ್‌) ಇದನ್ನು ವಿನ್ಯಾಸಗೊಳಿಸಿದೆ. ಟಿಟಿಎಯನ್ನು ಹೊಂದಿದ ಪ್ರಥಮ ವಿ.ವಿ., ದಕ್ಷಿಣ ಭಾರತದ ಪ್ರಥಮ ಟಿಟಿಎ ಎಂಬ ಹೆಗ್ಗಳಿಕೆಗೆ ಮಾಹೆ ಪಾತ್ರವಾಗಿದೆ. 

ಇದೊಂದು ಸಣ್ಣ ಉಪಕರಣವಾಗಿದ್ದು ಇದು ನ್ಯೂಕ್ಲಿಯರ್‌ ವಿಜ್ಞಾನ, ಫಿಸಿಕ್ಸ್‌ ಪ್ರಾಪರ್ಟೀಸ್‌, ರಸಾಯನಶಾಸ್ತ್ರ, ಭೌತಶಾಸ್ತ್ರ, ನ್ಯಾಚುರಲ್‌ ಸೈನ್ಸ್‌ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆಗೆ ಉಪಯುಕ್ತವಾಗಿದೆ. 

ಈ ಯೋಜನೆಯನ್ನು ಎಂಸಿಎನ್‌ಎಸ್‌ನ ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡ ಐಯುಎಸಿ ತಾಂತ್ರಿಕ ಸಹಕಾರದಿಂದ ಕೈಗೆತ್ತಿಕೊಂಡು ಯಶಸ್ವಿಯಾಗಿದೆ. ಮಣಿಪಾಲ ತಂಡದ ನೇತೃತ್ವವನ್ನು ಪ್ರಾಧ್ಯಾಪಕ ಡಾ|ಪ್ರಶಾಂತಕುಮಾರ್‌ ರಥ್‌ ವಹಿಸಿದ್ದರು. ಇವರಿಗೆ ಸಹಾಯಕರಾಗಿ ವಿನ್ಯಾಸ ಎಂಜಿನಿಯರ್‌ ಪ್ರತ್ಯೂಷ ದಿತ್ತಕವಿ ಅವರು ಐಯುಎಸಿಯ ಡಾ|ಸಫ‌Ìನ್‌, ಡಾ| ರಾಜಕುಮಾರ್‌ ಅವರ ನೆರವಿನಿಂದ ಕಾರ್ಯನಿರ್ವಹಿಸಿದ್ದರು. ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡವು ಪ್ರಸ್ತುತ ಹೆವ್ವಿ ಇಲೆಮೆಂಟ್‌ ಸಿಂತೆಸಿಸ್‌ ಮತ್ತು ನ್ಯೂಟ್ರಾನ್‌ ಫಿಸಿಕ್ಸ್‌ ನಲ್ಲಿ ಪರಿಣತಿ ಹೊಂದಿದೆ. 

“ನಾವೀಗ ಎಕ್ಸಲರೇಟರ್‌ ವಿಜ್ಞಾನ ಕ್ಷೇತ್ರಕ್ಕೂ ವಿಸ್ತರಿಸಿಕೊಂಡಿದ್ದೇವೆ. ಭವಿಷ್ಯದಲ್ಲಿ ನಮ್ಮ ಆರ್‌ ಆ್ಯಂಡ್‌ ಡಿ ವಿಭಾಗವು ಸೀಮಾತೀತವಾಗಿ ಕಾರ್ಯನಿರ್ವಹಿಸಲಿದೆ’ ಎಂದು ವಿ.ವಿ. ಕುಲಪತಿ ಡಾ| ಎಚ್‌.ವಿನೋದ ಭಟ್‌ ತಿಳಿಸಿದ್ದಾರೆ. 
ಎಂಸಿಎನ್‌ಎಸ್‌ ನಿರ್ದೇಶಕಿ ಡಾ| ಮೋಹನಿ ಗುಪ್ತ ಅವರು ಐಯುಎಸಿ ನಿರ್ದೇಶಕ ಡಾ|ಕಂಜಿಲಾಲ್‌ ಅವರಿಗೆ ತಾಂತ್ರಿಕ ಸಹಕಾರ ಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಎಕ್ಸಲರೇಟ್‌ರ್‌ ಮಣಿಪಾಲದಲ್ಲಿ ಬೋಧನೆ ಮತ್ತು ಸಂಶೋಧನೆ ಎರಡರಲ್ಲೂ ಸಹಕಾರಿಯಾಗಲಿದೆ ಎಂದು ಡಾ|ರಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.