ಸಾಲಬಾಧೆ: ಇಬ್ಬರ ಆತ್ಮಹತ್ಯೆ
Team Udayavani, Aug 18, 2018, 8:00 AM IST
ಭಾಲ್ಕಿ/ಆಳಂದ: ಪ್ರತ್ಯೇಕ ಪ್ರಕರಣದಲ್ಲಿ ಸಾಲ ಬಾಧೆ ತಾಳದೆ ರೈತ ಮಹಿಳೆ ಸೇರಿದಂತೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾಲ್ಕಿಯ ತರನಳ್ಳಿ ಗ್ರಾಮದ ಓಂಕಾರ ಚನ್ನಮಲ್ಲಯ್ಯ ಸ್ವಾಮಿಮs… (48) ತಮ್ಮ 2 ಎಕರೆ ಹೊಲದಲ್ಲಿ ಬೆಳೆದ ಸೋಯಾ, ಹೆಸರು ಬೆಳೆ ನಾಶವಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಾಂತಿಯ ಪಿಕೆಪಿಎಸ್ ಬ್ಯಾಂಕ್ನಲ್ಲಿ 50 ಸಾವಿರ, ಕೆಜಿಬಿ ಸಿದ್ದೇಶ್ವರದಲ್ಲಿ 50 ಸಾವಿರ ಮತ್ತು ಕೆನರಾ ಬ್ಯಾಂಕ್ನಲ್ಲಿ 50 ಸಾವಿರ ಸಾಲ ಮಾಡಿದ್ದರು ಎನ್ನಲಾಗಿದೆ.
ಪತಿಯ ಸಾವಿನ ಬಳಿಕ ಕುಟುಂಬ ನಿರ್ವಹಣೆ ಸಂಕಷ್ಟದ ನಡುವೆ ಆದ ಸಾಲಬಾಧೆಗೆ ನೊಂದ ಆಳಂದ ತಾಲೂಕಿನ ಖಜೂರಿ ವಲಯದ ತಢೋಳಾ ಗ್ರಾಮದ ರೈತ ಮಹಿಳೆ ಮಂಗಲಾ (ರಾಜೇಶ್ರೀ)ನಾಗರಾವ್ (35) ಬಾವಿಗೆ ಹಾರಿ ಆತ್ಮಹತ್ಯೆಗೆ
ಶರಣಾಗಿದ್ದಾರೆ. ಮೃತರಿಗೆ ಒಂದು ಹೆಕ್ಟೇರ್ ಜಮೀನು ಇದ್ದು, ಗ್ರಾಮದಲ್ಲಿನ ಖಾಸಗಿ ವ್ಯಕ್ತಿಗಳ ಬಳಿ ನಾಲ್ಕು ಲಕ್ಷ ರೂ. ಸಾಲ
ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ