ಜೋಡುಪಾಲ: ಗುಡ್ಡ ಜರಿದು ವ್ಯಕ್ತಿ ಸಾವು, ಹಲವರು ನಾಪತ್ತೆ 


Team Udayavani, Aug 18, 2018, 12:20 PM IST

18-agust-8.jpg

ಸಂಪಾಜೆ : ಸಂಪಾಜೆ – ಮಡಿಕೇರಿ ಮಧ್ಯದ ಜೋಡುಪಾಲದಲ್ಲಿ ಗುಡ್ಡ ಜರಿದು ಮೂರು ಮನೆಗಳು ನಾಶವಾಗಿವೆ. ಹಲವರು ಮಣ್ಣಿನಡಿ ಸಿಲುಕಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ. ಮಹಿಳೆ ಹಾಗೂ 4 ಮಕ್ಕಳು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುರುವಾರವೇ ಗುಡ್ಡ ಜರಿಯಲು ಆರಂಭವಾಗಿದ್ದು, ಕೆಲವರನ್ನು ಸ್ಥಳಾಂತರಿಸಲಾಗಿತ್ತು. ಶುಕ್ರವಾರ ಪೂರ್ವಾಹ್ನ ಗುಡ್ಡ ಜರಿದು, ಮೂರು ಮನೆ ಗಳೂ ಕುಸಿ ದಿವೆ. ಮಣ್ಣಿ ನಡಿ ಬಸಪ್ಪ ಅವರ ಮೃತ ದೇಹ ಪತ್ತೆಯಾಗಿದೆ. ಅವರ ಪತ್ನಿ, ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ.

2ನೇ ಮೆಣ್ಣಂಗೇರಿ ಮತ್ತು ಜೋಡುಪಾಲ ಪರಿಸರದ 600 ಜನರನ್ನು ಸ್ಥಳಾಂತರಿಸಲಾಗಿದೆ. ಜೋಡುಪಾಲ ಶಾಲೆಯಲ್ಲಿ 100 ಜನ ಆಶ್ರಯ ಪಡೆದಿದ್ದಾರೆ. ಹಗ್ಗದ ಸಹಾಯದಿಂದ 60 ಜನರನ್ನು ಕರೆತರಲಾಗಿದೆ. ಇನ್ನೂ 100ಕ್ಕೂ ಅಧಿಕ ಜನರ ರಕ್ಷಣೆಗೆ ಮಳೆ ಹಾಗೂ ಪ್ರವಾಹದ ನೀರು ಅಡ್ಡಿಯಾಗಿದೆ. ಈ ಪ್ರದೇಶ ಮಡಿಕೇರಿ ತಾಲೂಕಿಗೆ ಒಳಪಟ್ಟಿದ್ದರೂ ಅಲ್ಲಿಂದ ಸಂಪರ್ಕ ಸಾಧ್ಯವಾಗುತ್ತಿಲ್ಲ. ರಸ್ತೆ ಯಲ್ಲಿ ರಭಸದಿಂದ ನೀರು ಹರಿದು ಬರುತ್ತಿದ್ದು, 3 ಕಿ.ಮೀ. ದೂರಕ್ಕೆ ಸಂಚಾರ ಸಾಧ್ಯವಾಗುತ್ತಿಲ್ಲ. ಸುಳ್ಯ ವೃತ್ತ ನಿರೀಕ್ಷಕ ಸತೀಶ್‌ ಕುಮಾರ್‌, ಎಸ್‌.ಐ. ಮಂಜುನಾಥ್‌ ಹಾಗೂ ಇತರರು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.