ಶ್ರಾವಣ ಮಾಸ ಮನೆ ಹೊಸ್ತಿಲಿಗೆ ಶೃಂಗಾರ ಕಾವ್ಯ 


Team Udayavani, Aug 18, 2018, 1:51 PM IST

18-agust-10.jpg

ಶ್ರಾವಣ ಮಾಸ ಎಂದರೆ ಪ್ರತಿ ಮನೆಯಲ್ಲೂ ಸಂಭ್ರಮ ನೆಲೆಯಾಗುತ್ತದೆ. ಒಂದೆಡೆ ಸಾಲು ಸಾಲು ಹಬ್ಬಗಳ ಸಂಭ್ರಮವಾದರೆ ಮತ್ತೊಂದೆಡೆ ಮನೆಯೊಳಗೆ ಸಾಂಪ್ರದಾಯಿಕ ಆಚರಣೆಗಳು ಗರಿಗೆದರ ತೊಡಗುತ್ತದೆ. ಹಿಂದೆ ಪ್ರತಿ ಮನೆಯಲ್ಲೂ ಮಹಿಳೆಯರು ಮುಂಜಾನೆ ಬೇಗ ಎದ್ದು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ರಂಗವಲ್ಲಿ ಇಡುತ್ತಿದ್ದರು. ಆದರೆ ಈಗ ನಗರ ಬದುಕಿಗೆ ಹೊಂದಿಕೊಂಡಿರುವ ಮಹಿಳೆಯರು ಶ್ರಾವಣ ಮಾಸದಲ್ಲಷ್ಟೇ ಇದನ್ನು ಮಾಡುತ್ತಿರುವುದು ಸಾಂಪ್ರದಾಯಿಕ ಆಚರಣೆಗೆ ಹೊಸ ಮೆರುಗು ತಂದು ಕೊಟ್ಟಿದೆ.

ಹೊಸ್ತಿಲ ಶೃಂಗಾರಕ್ಕೆ ಆದ್ಯತೆ
ಶ್ರಾವಣ ಮಾಸದಲ್ಲಿ ಪ್ರತಿ ದಿನ ಮನೆಯ ಮುತ್ತೆ$çದೆಯರು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ವಿವಿಧ ಸಾಮಗ್ರಿಗಳಿಂದ ಶೃಂಗರಿಸುತ್ತಾರೆ. ಮುಖ್ಯವಾಗಿ ಇಲ್ಲಿ ಹಣ್ಣು, ತರಕಾರಿ, ವಿವಿಧ ಹೂವು, ಎಲೆಗಳು, ರಂಗೋಲಿ ಬಣ್ಣಗಳೇ ವಿಶೇಷ ಪ್ರಾಧನ್ಯತೆ ಪಡೆದುಕೊಳ್ಳುತ್ತದೆ.

ರಂಗವಲ್ಲಿಯ ಅಲಂಕಾರ
ವಿವಿಧ ಬಣ್ಣ ಅಥವಾ ಹೂವುಗಳಿಂದ ಹೊಸ್ತಿಲಲ್ಲಿ ರಂಗೋಲಿ ಬರೆದು ಮುಂಬಾಗಿಲು, ದಾರಂದಕ್ಕೆ ತಳಿರು ತೋರಣ, ನೈಸರ್ಗಿಕವಾಗಿ ಸಿಗುವ ಹಣ್ಣು, ತರಕಾರಿ, ಹೂವುಗಳನ್ನಿಟ್ಟು ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ರೂಢಿಯಲ್ಲಿದೆ.  ಶ್ರಾವಣ ಮಾಸದಲ್ಲಿ ಮನೆಯ ಸುತ್ತ ಮುತ್ತ ಸಿಗುವ ವಿವಿಧ ಹೂವು, ಎಲೆಗಳಿಂದಲೇ ಹೊಸ್ತಿಲನ್ನು ಶೃಂಗರಿಸುವುದರಿಂದ ಮನೆಗೆ ಸಂಭ್ರಮದ ಜತೆಗೆ ಸಾಂಪ್ರದಾಯಿಕ ಲುಕ್‌ ಕೂಡ ಕೊಡುತ್ತದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.