ಕುದುರೆಮುಖ ಹೆದ್ದಾರಿಗೆ ಗುಡ್ಡ ಕುಸಿತ; ಚಾರ್ಮಾಡಿಯಲ್ಲೂ ಮಳೆ ಅಡ್ಡಿ
Team Udayavani, Aug 19, 2018, 11:21 AM IST
ಕುದುರೆಮುಖ: ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾನುವಾರ ಬೆಳಗ್ಗೆ ದೊಡ್ಡ ಗುಡ್ಡ ಕುಸಿದು ಬಿದ್ದ ಹಿನ್ನಲೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮೂಡಿಗೆರೆ -ಕಳಸ ಭಾಗದಿಂದ ಕುದುರೆಮುಖಕ್ಕೆ ಆಗಮಿಸಿ ಮಂಗಳೂರಿಗೆ ಸಂಚಾರ ಕಲ್ಪಿಸುತ್ತಿದ್ದ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತವಾಗಿದೆ.
ಕುದುರೆ ಮುಖ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಯಂತ್ರಗಳ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ.
ಚಾರ್ಮಾಡಿಯಲ್ಲೂ ಪರದಾಟ
ಭಾರೀ ಸಂಖ್ಯೆಯ ವಾಹನಗಳು ಸಂಚರಿಸುತ್ತಿರುವ ಕಾರಣ ಮತ್ತು ಮಳೆ ಮುಂದುವರಿದ ಕಾರಣ ಸಾವಿರಾರು ವಾಹನ ಸವಾರರು ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆಯೂ ಪರದಾಡಬೇಕಾಯಿತು. ಟ್ರಾಫಿಕ್ ಜಾಮ್ ಉಂಟಾಗಿ ಕಿಲೋ ಮೀಟರ್ವರೆಗೆ ವಾಹನಗಳು ನಿಂತುಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?