ಬಿಎಸ್ಸಿ ಸಂಸ್ಥೆಯಿಂದ ಕೊಡಗು ಸಂತ್ರಸ್ತರಿಗೆ ಸಾಮಗ್ರಿ ರವಾನೆ
Team Udayavani, Aug 19, 2018, 3:04 PM IST
ದಾವಣಗೆರೆ: ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಂಟಾಗಿರುವ ನೆರೆ, ಜಲಾವೃತವಾಗಿ ಸಂಕಷ್ಟಕ್ಕೊಳಗಾದವರಿಗೆ ರಾಜ್ಯದ ಪ್ರತಿಷ್ಠಿತ ದಾವಣಗೆರೆಯ ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆ ಸಹಾಯ ಹಸ್ತ ಚಾಚಿದೆ.
ಹಿಂದೆಂದೂ ಕಂಡು ಕೇಳರಿಯದ ಮಳೆಯಿಂದ ತೊಂದರೆಗೆ ಸಿಲುಕಿರುವವರಿಗೆ ಸ್ಪಂದಿಸಿರುವ ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯಿಂದ 185 ಬ್ಲಾಂಕೆಟ್, 500 ನೈಟೀಸ್, 200 ಸ್ವೆಟರ್, 480 ಸ್ಕಾರ್ಫ್, 36 ಛತ್ರಿ, 100 ಪ್ಯಾಂಟ್, 100 ಟೀ-ಶರ್ಟ್, 240 ಸ್ವೆಟರ್, 100 ಜೀನ್ಸ್ ಪ್ಯಾಂಟ್, 120 ಬನಿಯನ್, 400 ನೈಟ್ ಪ್ಯಾಂಟ್, 300 ಚಿಕ್ಕ ಮಕ್ಕಳ ಉಡುಪು, 300 ಚಿಕ್ಕಮಕ್ಕಳ ಟೋಪಿ, 648 ಡೈಪರ್, 103
ಮಕ್ಕಳ ಟೀ-ಶರ್ಟ್, 240 ರಷ್ಟು ಬಾಲಕಿಯರ ಶಾರ್ಟ್, 100 ಟೈಟ್ಸ್, 100 ಪ್ಯಾಂಟ್, 600 ಸಾಕ್ಸ್, 576 ರಷ್ಟು ಮಂಕಿಕ್ಯಾಪ್, 180 ಚಾಪೆ, 96 ಸೊಳ್ಳೆ ಪರದೆ, 24 ಬ್ಯಾಟರಿ, 20 ಬಾಕ್ಸ್ ಬಿಸ್ಕೆಟ್, 1,200 ಮ್ಯಾಗಿ ಬಾಕ್ಸ್, 240 ನೀರಿನ ಬಾಟಲಿ, 120 ಜ್ಯೂಸ್ ಬಾಟಲಿ, 2 ಬಾಕ್ಸ್ ಉಪ್ಪಿನಕಾಯಿ, ಖಾರ ಇತರೆ ಅವಶ್ಯಕ ವಸ್ತುಗಳನ್ನು ಶನಿವಾರ ರಾತ್ರಿ ಮೈಸೂರಿನ ರೋಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ದಾವಣಗೆರೆಯಿಂದ ಕೊಡಗು ಜಿಲ್ಲೆಯ ಸಂತ್ರಸ್ತ ಪರಿಹಾರದ ಶಿಬಿರಕ್ಕೆ ವಾಹನದ ಮೂಲಕ ಕಳಿಸಿಕೊಡಲಾಯಿತು ಎಂದು ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯ ಬಿ.ಯು. ಚಂದ್ರಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ