ವಿವಿಧ ಬೇಡಿಕೆ ಈಡೇರಿಕೆಗೆ ಶಿಕ್ಷಕರ ಸಂಘದಿಂದ ಒತ್ತಾಯ


Team Udayavani, Aug 19, 2018, 5:01 PM IST

19-agust-14.jpg

ಬೀಳಗಿ: ರಾಜ್ಯ ಸರಕಾರಿ ನೌಕರರ ಕಲ್ಯಾಣ ದೃಷ್ಟಿಯಿಂದ ಈಗಾಗಲೇ ಆರನೇ ವೇತನ ಆಯೋಗದ ಶಿಫಾರಸಿನಂತೆ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗಳಿಗೆ ಬಡ್ತಿ ಪಡೆದ ಸಹ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಯಥಾವತ್ತಾಗಿ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಎಸ್‌.ಟಿ.ಬೆಳಕೊಪ್ಪ ಮಾತನಾಡಿ, ಸೇವಾ ಜ್ಯೇಷ್ಠತೆ ಮತ್ತು ನಿಗ ದಿತ ವಿದ್ಯಾರ್ಹತೆಯ ಆಧಾರದ ಮೇಲೆ ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆಗಳಿಗೆ ಮತ್ತು ಪ್ರೌಢಶಾಲೆಗಳಿಂದ ಪಪೂ ಕಾಲೇಜುಗಳಿಗೆ ಪದೋನ್ನತಿ ಪಡೆದ ಪ್ರೌಢಶಾಲಾ ಬಡ್ತಿ ಶಿಕ್ಷಕರಿಗೆ ಕಾಲಬದ್ಧ ವೇತನ ಬಡ್ತಿಗಳು ಪದೋನ್ನತಿ ಪಡೆದ ನೌಕರರಿಗೆ ಸಿಗದಿರುವುದು ವಿಷಾದನೀಯ. ಸಂಘದ ಮನವಿಗಳನ್ನು ಹಾಗೂ ಇಲಾಖಾ ಶಿಫಾರಸಿನ ಪ್ರಸ್ತಾವನೆ ಪರಿಶೀಲಿಸಿ ಎರಡನೇ ಸಂಪುಟದ ವರದಿಯಲ್ಲಿ ಪದೋನ್ನತಿ ಪಡೆದ ನೌಕರರು, ಪದೋನ್ನತಿ ಪಡೆಯದೆ 10,15,20,25,30 ಸೇವಾ ವರ್ಷಗಳ ಕಾಲಬದ್ದ ವೇತನ ಬಡ್ತಿಗಳು ಪಡೆಯಬಹುದಾದ ವೇತನಕ್ಕೆ ಕಡಿಮೆಯಿಲ್ಲದಂತೆ ವೇತನವನ್ನು ವಿವಿಧ ಹಂತಗಳಲ್ಲಿ ಪರಿಷ್ಕರಿಸಬೇಕೆಂದು ಆಯೋಗವು ಶಿಫಾರಸು ಮಾಡಿದೆ. ಆಯೋಗದ ಶಿಫಾರಸನ್ನು ರಾಜ್ಯ ಸರಕಾರ ಕೂಡಲೇ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಮೂರು ಪ್ರಮುಖ ಬೇಡಿಕೆಗಳನ್ನು ಕೂಡಲೇ ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.

ಸಂಘದ ತಾಲೂಕು ಅಧ್ಯಕ್ಷ ಆರ್‌.ಎಂ.ಬಾಗವಾನ್‌,ವಿಠ್ಠಲ ಹಿರೇನಿಂಗಪ್ಪನವರ, ಎಂ.ವೈ. ವಡವಾಣಿ, ಆರ್‌. ಎಸ್‌.ಪಾಟೀಲ, ಗುರುರಾಜ ಲೂತಿ, ಬಿ.ಆರ್‌. ಮದಕಟ್ಟಿ, ಮಹಾಂತೇಶ ಲಮಾಣಿ, ಎಸ್‌.ಎಸ್‌. ರಾಠೊಡ ಇತರರು ಇದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.