ಲೋಕಸಭಾ ಚುನಾವಣೆ: ಗಂಭೀರ್ ಬಿಜೆಪಿ ಅಭ್ಯರ್ಥಿ?
Team Udayavani, Aug 21, 2018, 6:35 AM IST
ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸೇರುತ್ತಾರಾ? ಹಿಂದಿ ದಿನಪತ್ರಿಕೆ ಮೂಲವೊಂದರ ಪ್ರಕಾರ “ಹೌದು’. ಗಂಭೀರ್ ಬಿಜೆಪಿ ಟಿಕೆಟ್ ಪಡೆದು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.
ಸದ್ಯ ಹೊಸದಿಲ್ಲಿಯಲ್ಲಿ ಆಳುವ ಪಕ್ಷ ಆಮ್ ಆದ್ಮಿ ಪಕ್ಷ. ಬಿಜೆಪಿ ಪಕ್ಷಕ್ಕೆ ಆಮ್ ಆದ್ಮಿಯನ್ನು ಸೋಲಿಸಲು ಪ್ರಬಲವಾದ ಇಚ್ಛೆಯಿದೆ. ಅದಕ್ಕೆ ಗಂಭೀರ್ ಅವರಂತಹ ವರ್ಚಸ್ವೀ ವ್ಯಕ್ತಿಗಳು ಬೇಕಾಗಿದ್ದಾರೆ ಎಂದೂ ವಿಶ್ಲೇಷಿಸಲಾಗಿದೆ.
ಒಂದು ವೇಳೆ ಗಂಭೀರ್ ಬಿಜೆಪಿಯನ್ನು ಸೇರಿದರೆ ಕ್ರಿಕೆಟ್ ಮುಗಿಸಿ ರಾಜಕೀಯ ಸೇರಿದ ಮೊಹಮ್ಮದ್ ಅಜರುದ್ದೀನ್ ಮತ್ತು ನವಜೋತ್ ಸಿಂಗ್ ಸಿಧು ಹಾದಿ ಹಿಡಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
MUST WATCH
ಹೊಸ ಸೇರ್ಪಡೆ
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ