ಕೊಡಗಿನ ಗ್ರಾಮ ದತ್ತು ಪಡೆಯಲಿರುವ ಪರ್ಯಾಯ ಪಲಿಮಾರು ಮಠ
Team Udayavani, Aug 22, 2018, 10:53 AM IST
ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ.
ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ