ದರೋಡೆಕೋರರ ಬಂಧನ
Team Udayavani, Aug 22, 2018, 12:22 PM IST
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಹೆದ್ದಾರಿಗಳಲ್ಲಿ ದರೋಡೆ ಮಾಡುತ್ತಿದ್ದ ಮಾಜಿ ಕಾರ್ಪೊರೇಟರ್, ರೌಡಿಶೀಟರ್ ದಿವಾನ್ ಅಲಿ ಸಹೋದರರ ಸಹಚರ ಅಫ್ರೋಜ್ ಪಾಷಾನನ್ನು ವಿವೇಕನಗರ ಪೊಲೀಸರು ಈಜಿಪುರ ರಿಂಗ್ ರಸ್ತೆಯ ಏರ್ ವ್ಯೂ ಪಾಯಿಂಟ್ ಬಳಿ ಬಂಧಿಸಿದ್ದಾರೆ.
ದಿವಾನ್ ಅಲಿ ಸಹೋದರರಾದ ಮೊಹಮ್ಮದ್ ಅಕºರ್, ಮೊಹಮ್ಮದ್ ಅಸ್ಗರ್ ಮತ್ತು ಮೊಹಮ್ಮದ್ ಖದಿರ್ ತಮ್ಮ ಸಹಚರರಾದ ಸೈತಾನ್ ಆಸೀಫ್, ಅಫ್ರೋಜ್, ಏಜಾಜ್ ಮತ್ತು ಅಪ್ಸರ್ ಹಾಗೂ ಅಸ್ಗರ್ ಖಾನ್ ಆ.19ರಂದು ಈಜಿಪುರ ರಿಂಗ್ ರಸ್ತೆಯ ಏರ್ ವ್ಯೂ ಪಾಯಿಂಟ್ ಬಳಿ ಇನೋವಾ ಕಾರಿನಲ್ಲಿ ದರೋಡೆಗೆ ಸಂಚು ರೂಪಿಸಿದ್ದರು.
ಈ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಈ ವೇಳೆ ಅಫ್ರೋಜ್ ಪಾಷಾನನ್ನು ಬಂಧಿಸಲಾಗಿದ್ದು, ಇತರೆ ಆರೋಪಿಗಳು ಪಾರಾರಿಯಾಗಿದ್ದಾರೆ. ಈತನಿಂದ ಒಂದು ಪಿಸ್ತೂಲ್ ಮತ್ತು 8 ಸಜೀವ ಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ