ಬ್ಯಾಂಕಾಕ್‌ನಲ್ಲಿ ತುಳುವಿನ ರಾಕ್‌ಸ್ಟಾರ್‌!


Team Udayavani, Aug 23, 2018, 12:09 PM IST

23-agust-12.jpg

ಎಫ್‌ಎಂನಲ್ಲಿ ಮಾತಿನ ಮೋಡಿ ಮಾಡುತ್ತ, ಕಾರ್ಯಕ್ರಮ ನಿರೂಪಣೆಯ ಜತೆಗೆ ಕಾಣಿಸಿಕೊಂಡು ಸ್ಯಾಂಡಲ್‌ವುಡ್‌ ಹಾಗೂ ಕೋಸ್ಟಲ್‌ವುಡ್‌ನ‌ಲ್ಲಿ ಎವರ್‌ಗ್ರೀನ್‌ ಹೀರೋ ಲುಕ್‌ನಲ್ಲಿ ಮಿಂಚುವ ರಾಕ್‌ಸ್ಟಾರ್‌ ರೂಪೇಶ್‌ ಶೆಟ್ಟಿ ಬ್ಯಾಂಕಾಕ್‌ನಲ್ಲಿ ಸಿನೆಮಾ ಶೂಟಿಂಗ್‌ ಮುಗಿಸಿ ಇತ್ತೀಚೆಗೆ ವಾಪಾಸಾಗಿದ್ದಾರೆ.

ಟೈಟಲ್‌ ಇನ್ನೂ ಫಿಕ್ಸ್‌ ಮಾಡದ ಕನ್ನಡ ಸಿನೆಮಾದಲ್ಲಿ ರೂಪೇಶ್‌ ಮುಖ್ಯ ರೋಲ್‌ ನಲ್ಲಿದ್ದಾರೆ. ಕುಡ್ಲದ ಕಲಾವಿದರೊಬ್ಬರು ಕನ್ನಡ ಸಿನೆಮಾಕ್ಕಾಗಿ ಫಾರಿನ್‌ಗೆ ಹೋಗಿ ಒಂದು ವಾರ ಶೂಟಿಂಗ್‌ನಲ್ಲಿ ಭಾಗವಹಿಸಿದ್ದು ವಿಶೇಷ. ಅಂದಹಾಗೆ ಈ ಸಿನೆಮಾದಲ್ಲಿ ಸಾಧುಕೋಕಿಲ, ಆದಿಲೋಕೇಶ್‌ ಸಹಿತ ಹಲವು ಕಲಾವಿದರಿದ್ದಾರೆ.

ಶೇ.90ರಷ್ಟು ಶೂಟಿಂಗ್‌ ಮುಗಿಸಿದ ಈ ಸಿನೆಮಾದ ಟೈಟಲ್‌ ರಿಲೀಸ್‌ ಕೆಲವೇ ದಿನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಮಧ್ಯೆ ರೂಪೇಶ್‌ ಶೆಟ್ಟಿ ಅಭಿನಯದ ತುಳುವಿನ ‘ಲಾಸ್ಟ್‌ ಬೆಂಚ್‌’ ಸಿನೆಮಾ ಈಗ ಕೊನೆಯ ಹಂತದಲ್ಲಿದೆ. ಜತೆಗೆ ತುಳುವಿನ ಇನ್ನೊಂದು ಸಿನೆಮಾದಲ್ಲಿ ಮುಖ್ಯ ತಾರಾಗಣದಲ್ಲಿ ಅಭಿನಯಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಮೂಲಕ ರೂಪೇಶ್‌ ಸಿನೆಮಾರಂಗದಲ್ಲಿ ತುಂಬಾನೇ ಬ್ಯುಸಿ ಇದ್ದಾರೆ. ಅವರ ಅಭಿನಯದ ‘ಅಮ್ಮೆರ್‌ ಪೊಲೀಸಾ’, ‘ನಿಶ್ಯಬ್ದ-2’ ಸಹಿ ತ ಹಲವು ಸಿನೆಮಾಗಳು ಇತ್ತೀಚೆಗೆ ಬಿಡುಗಡೆಗೊಂಡು ಹಿಟ್‌ ದಾಖಲಿಸಿತ್ತು. 

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.