ಕನ್ನಡ ಸಂಘ ಸಾಂತಾಕ್ರೂಜ್‌ 61ನೇ ವಾರ್ಷಿಕ ಮಹಾಸಭೆ


Team Udayavani, Aug 24, 2018, 4:36 PM IST

2304mum10.jpg

ಮುಂಬಯಿ: ನಮ್ಮ ಕನ್ನಡ ಸಂಘವು ಕನ್ನಡದ ಉಳಿವಿಗಾಗಿ ಮಾತ್ರವಲ್ಲ ಕನ್ನಡಾಂಬೆಯ ಆರಾಧನೆಯಾಗಿ  ಸೇವೆ ಸಲ್ಲಿಸುತ್ತಿದೆ. ಹೊರನಾಡ, ಕರ್ಮಭೂಮಿ ಮುಂಬಯಿಯಲ್ಲಿ ಒಳನಾಡಿನ ನಂತರ ಅತ್ಯಾಧಿಕ ಹೆಚ್ಚು ಕನ್ನಡಿಗರಿದ್ದಾರೆ. ಇಲ್ಲಿ ಕನ್ನಡದ ಸೇವೆ ಪ್ರತಿಯೋರ್ವರಿಗೂ  ಅಭ್ಯಾಸವಾದ ಕಾರಣ ಕನ್ನಡ ಭಾಷೆ, ಸಂಸ್ಕೃತಿ ನಿರಂತರವಾಗಿ ಜೀವಾಳವಾಗಿದೆ. ಮುಂಬಯಿಯಲ್ಲಿ  ಕನ್ನಡದ ಕಹಳೆ ಮೊಳಗಿಸಿದ ಹಿರಿಮೆ ನಮ್ಮ ಸಂಸ್ಥೆಗಿದೆ ಎಂದ‌ು ಕನ್ನಡ ಸಂಘ ಸಾಂತಾಕ್ರೂಜ್‌ ಇದರ ಸಂಘದ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರು ತಿಳಿಸಿದರು.

ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ  ಆ. 18 ರಂದು ಸಂಜೆ ನಡೆದ ಕನ್ನಡ ಸಂಘ ಸಾಂತಾಕ್ರೂಜ್‌ ಇದರ 61 ನೇ ವಾರ್ಷಿಕ ಮಹಾಸಭೆ¿‌ು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ನಾಡು-ನುಡಿಯಪರ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.

ಸಂಘದ ಉಪಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ, ಗೌರವ ಪ್ರಧಾನ  ಕೋಶಾಧಿಕಾರಿ ಸುಧಾಕರ್‌ ಉಚ್ಚಿಲ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಮಾಜಿಕ-ಸಾಂಸ್ಕೃತಿಕ  ಸಮಿತಿ ಕಾರ್ಯದರ್ಶಿ ಲಕ್ಷಿ¾à ಎನ್‌. ಕೋಟ್ಯಾನ್‌ ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಸುಜತಾ ಆರ್‌.ಶೆಟ್ಟಿ ಸ್ವಾಗತಿಸಿ ಗತ ವಾರ್ಷಿಕ ಮಹಾಸಭೆ ವರದಿ ವಾಚಿಸಿದರು. ಜೊತೆ ಕೋಶಾಧಿಕಾರಿ ದಿನೇಶ್‌ ಬಿ. ಅಮೀನ್‌ ಗತ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜೊತೆ ಕಾರ್ಯದರ್ಶಿ ಚಂದ್ರಹಾಸ ಜೆ. ಕೋಟ್ಯಾನ್‌ ಅವರು ವಂದಿಸಿದರು.

ಗೌರವಾರ್ಪಣೆ
ಇತ್ತೀಚೆಗೆ ಗ್ಲೋಬಲ್‌ ಫೌಂಡೇಶನ್‌ ಅಚೀವರ್‌ ಸಂಸ್ಥೆಯು ರಷ್ಯಾ ರಾಷ್ಟ್ರದ ತಾಷೆRಂಟ್‌ನಲ್ಲಿ ನಡೆದ ಸಮಾವೇಶ‌‌ದಲ್ಲಿ ಕನ್ನಡ ಸಂಘ ಸಾಂತಾಕ್ರೂಜ್‌ ಸಂಸ್ಥೆಯ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರಿಗೆ “ಏಯಾ ಪೆಸಿಫಿಕ್‌ ಅಚೀವರ್ ಅವಾರ್ಡ್‌’ ಪ್ರಶಸ್ತಿ ಪ್ರದಾನಿಸಿದ ಗೌರವ ಈ ಸಂಸ್ಥೆಯ ಹಿರಿಮೆಯಾಗಿದೆ ಎಂದು ಸಂಘದ ಪರವಾಗಿ ಸಂಸ್ಥೆಯ ಪ್ರೇಮಾ ಆರ್‌. ಕೋಟ್ಯಾನ್‌ ಮತ್ತಿತರರು ಎಲ್‌. ವಿ. ಅಮೀನ್‌ ಅವರನ್ನು ಗೌರವಿಸಲಾಯಿತು.

ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರಾದ  ಗೋವಿಂದ ಆರ್‌. ಬಂಗೇರ, ಸುಮಾ ಎಂ. ಪೂಜಾರಿ, ಶಾಲಿನಿ ಎಸ್‌. ಶೆಟ್ಟಿ, ಆರ್‌. ಪಿ. ಹೆಗ್ಡೆ, ಸಲಹಾ ಸಮಿತಿಯ ಸದಸ್ಯರಾದ ನಾರಾಯಣ ಎಸ್‌. ಶೆಟ್ಟಿ, ಬಿ. ಆರ್‌. ಪೂಂಜಾ, ಎನ್‌. ಎಂ. ಸನೀಲ್‌, ವಿಶೇಷ ಆಮಂತ್ರಿತ ಸದಸ್ಯರಾದ ಶಿವರಾಮ ಎಂ. ಕೋಟ್ಯಾನ್‌, ವಿಜಯಕುಮಾರ್‌ ಕೆ. ಕೋಟ್ಯಾನ್‌, ಲಿಂಗಪ್ಪ ಬಿ. ಅಮೀನ್‌, ಹರೀಶ್‌ ಜೆ. ಪೂಜಾರಿ, ಸುಜಾತಾ ಸುಧಾಕರ್‌ ಉಚ್ಚಿಲ್‌, ಆಂತರಿಕ ಲೆಕ್ಕ ಪರಿಶೋಧಕ ರಾಜಶೇಖರ್‌ ಎ. ಅಂಚನ್‌, ಬಾಹ್ಯ ಲೆಕ್ಕ ಪರಿಶೋಧಕ ಎಚ್‌. ಡಿ. ಪೂಜಾರಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಕಾರ್ಯದರ್ಶಿ ಶಕೀಲಾ ಪಿ. ಶೆಟ್ಟಿ, ಸಾಮಾಜಿಕ-ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ವನಿತಾ ವೈ. ನೋಂದ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.