ನಷ್ಟದ ಸಂಪೂರ್ಣ ಅಂದಾಜು ಮಾಡಲಾಗುತ್ತಿಲ್ಲ


Team Udayavani, Aug 25, 2018, 6:35 AM IST

hebbettugeri.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮನೆ, ಜಮೀನು ಕಳೆದುಕೊಂಡಿದ್ದು, ಸಂಪೂರ್ಣ ನಷ್ಟದ ಅಂದಾಜು ಮಾಡಲಾಗುತ್ತಿಲ್ಲ.

ಮಡಿಕೇರಿ ವ್ಯಾಪ್ತಿಯಲ್ಲಿ 6,755 ಹೆಕ್ಟೇರ್‌ ತೋಟಗಳು, 2,830 ಹೆಕ್ಟೇರ್‌ ಕೃಷಿ ಭೂಮಿ ನಾಶವಾಗಿದೆ ಎಂದು ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಕಾಫಿ ಬೆಳೆ ಅಧಿಕ ಪ್ರಮಾಣದಲ್ಲಿ ನಷ್ಟವಾಗಿದ್ದು, ಬಾಳೆ, ಶುಂಠಿ, ಅಡಿಕೆ, ಕರಿಮೆಣಸು, ತೆಂಗು ಮೊದಲಾದ ತೋಟಗಾರಿಕಾ ಬೆಳೆಗಳೂ ಹಾನಿಗೊಳಗಾಗಿವೆ.

ನಾಲ್ಕೈದು ಹಳ್ಳಿಗಳಿಗೆ ಸಂಪರ್ಕ ವ್ಯವಸ್ಥೆ ಬಂದ್‌ ಆಗಿರುವುದರಿಂದ ನಷ್ಟದ ಮಾಹಿತಿ ಸಂಗ್ರಹ ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕಿನ ಕರ್ನಾಟಕ-ಕೇರಳ ಗಡಿ ಪ್ರದೇಶದಲ್ಲಿ ಯಾವುದೇ ಹಾನಿಯಾಗಿರುವ ವರದಿಯಾಗಿಲ್ಲ. ಅರಣ್ಯ ಪ್ರದೇಶಕ್ಕಿಂತ ಜನವಸತಿ ಪ್ರದೇಶದಲ್ಲೇ ಗುಡ್ಡ ಕುಸಿತ ಹೆಚ್ಚಾಗಿರುವುದರಿಂದ ಗಡಿ ಭಾಗದ ಜನರಿಗೆ ಸಮಸ್ಯೆ ಆಗಿರುವ ಸಾಧ್ಯತೆ ತುಂಬ ಕಡಿಮೆ ಎಂದು ಅರಣ್ಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ಐದು ಕುಟುಂಬ ಅಸ್ಸಾಂಗೆ: ನಿರಾಶ್ರಿತರ ಕೇಂದ್ರದಲ್ಲಿರುವ ಹೊರ ರಾಜ್ಯದ ಕುಟುಂಬಗಳನ್ನು ಆಯಾ ರಾಜ್ಯಕ್ಕೆ ವಾಪಸ್‌ ಕಳುಹಿಸುವ ಕಾರ್ಯ ನಡೆಯುತ್ತಿದೆ. ಈವರೆಗೆ ಐದು ಕುಟುಂಬವನ್ನು ಅಸ್ಸಾಂಗೆ ಕಳುಹಿಸಿಕೊಡಲಾಗಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯದ ಕುಟುಂಬಗಳು ಇಲ್ಲಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ನಿರಾಶ್ರಿತರ ಕೇಂದ್ರದ ಮೇಲುಸ್ತುವಾರಿ ವಹಿಸಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಂದ ಅವರ ಊರಿಗೆ ಹೋಗಲು ಬೇಕಾದಷ್ಟು ಹಣದ ವ್ಯವಸ್ಥೆಯನ್ನು ನಾವೇ ಮಾಡಿ ಕಳುಹಿಸಿಕೊಟ್ಟಿದ್ದೇವೆ. ಇನ್ನು ಕೆಲವು ಕುಟುಂಬಗಳು ಹಾಸನ, ಸಕಲೇಶಪುರ ಹಾಗೂ ಚಿಕ್ಕಮಗಳೂರು ಮೊದಲಾದ ಭಾಗಕ್ಕೆ ವಲಸೆ ಹೋಗಿರುವ ಸಾಧ್ಯತೆಯೂ ಇದೆ. ಕೊಡಗು ಜಿಲ್ಲೆಯಲ್ಲಿ ಅಸ್ಸಾಂ ಕುಟುಂಬಗಳು ಎಷ್ಟಿವೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿಲ್ಲ ಎಂದು ವಿವರಿಸಿದರು.

ಟಾಪ್ ನ್ಯೂಸ್

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.