ಇಂದು ಸಮಾನತೆಯ ಸಂದೇಶ ಸಾರುವ “ತಿರುವೋಣಂ’


Team Udayavani, Aug 25, 2018, 12:28 PM IST

onam.jpg

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ “ಓಣಂ’. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ ಭಾವೈಕ್ಯತೆಯನ್ನು ಬಿಂಬಿಸಿ ಮುಖ್ಯ ವಾಹಿನಿಯಲ್ಲಿ ಬೆರೆಯುವುದು ಒಂದು ರಸ ಕ್ಷಣ. ಪ್ರೀತಿ, ಐಶ್ವರ್ಯ ಹಾಗೂ ಸಮೃದ್ಧಿಯ ಸಂಕೇತವಾಗಿರುವ ಓಣಂ ಉತ್ಸವದ ತಿರುವೋಣಂ ಆ. 25ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಓಣಂ ಹಬ್ಬದ ಕೇರಳೀಯರಿಗೆ ಸಂತೋಷದ ಹೊನಲಿನ ಉತ್ಸವ. ಆದರೆ ಈ ಬಾರಿ ಕೇರಳದಲ್ಲಿ ಹಿಂದೆಂದೂ ಕಾಣದ ನೆರೆಯ ಹಾವಳಿಯಿಂದಾಗಿ ಓಣಂ ಹಬ್ಬಕ್ಕೆ ಮಂಕು ಉಂಟಾಗಿದೆ. ಸರಕಾರಿ ಮಟ್ಟದ ಯಾವುದೇ ಕಾರ್ಯಕ್ರಮ ಈ ಬಾರಿ ಇಲ್ಲ.

ಹೂವಿನ ರಂಗೋಲಿ, ಮಕ್ಕಳಾಟ, ವಿವಿಧ ಸ್ಪರ್ಧೆಗಳು, ಕ್ಲಬ್‌ಗಳ ವತಿಯಿಂದ ನಡೆಯುವ ಓಣಂ ಆಚರಣೆಗಳು ಈ ಬಾರಿ ಮಂಕಾಗಿದ್ದರೂ ಸಾಂಕೇತಿಕವಾಗಿ ಓಣಂ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ತಮ್ಮ ಮನೆಗಳಲ್ಲಿ ಮಾಡುವ ವಿಶೇಷ ಅಡುಗೆಗಳಿಗಾಗಿ ಬೇಕಾದ ಸಾಮಗ್ರಿ ಹೊಸಬಟ್ಟೆಗಳನ್ನು ಖರೀದಿಸಿ ಜನರು ಈಗಾಗಲೇ ಸಿದ್ಧರಾಗಿದ್ದಾರೆ.

ಸಂಪದ್ಭರಿತ, ಪ್ರಾಮಾಣಿಕ, ಅಸತ್ಯ ವಿಲ್ಲದ ಒಂದು ಉತ್ತಮ ಕಾಲದ ಸ್ಮರಣೆಯನ್ನು   ನವೀಕರಿಸುವ    ಹಬ್ಬವಾಗಿದೆ ಓಣಂ. ಇಲ್ಲಿ ಹಿಂದೆ ರಾಜ್ಯವನ್ನಾಳುತ್ತಿದ್ದ ಮಹಾಬಲಿಯ ಕಾಲವೆಂದರೆ ಅದು ಐಶ್ವರ್ಯ ಪೂರ್ಣ ಕಾಲ ಎಂದು ತಿಳಿಯಲಾಗಿದೆ. 

ಇದರ ಸ್ಮರಣೆಗಾಗಿ  ಮಹಾಬಲಿ ತನ್ನ ಪ್ರಜೆಗಳನ್ನು ನೋಡಲು ವರ್ಷಕ್ಕೊಮ್ಮೆ ಬರುತ್ತಾನೆ ಎಂಬ ನಂಬಿಕೆಯಲ್ಲಿ ಆತನನ್ನು ಸ್ವಾಗತಿಸಲು ಹೂವಿನ ರಂಗೋಲಿ “ಪೂಕಳಂ’ ರಚಿಸಿ ಸಿದ್ಧರಾಗಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಉಂಟಾದ ನೆರೆಯಿಂದ ಲಕ್ಷಾಂತರ ಮಂದಿ ಸಂಕಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಓಣಂ ಹಬ್ಬಕ್ಕೆ ಸಂಬಂಧಿಸಿ ಯಾವುದೇ ಸದ್ದುಗದ್ದಲವಿಲ್ಲ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.