ತನ್ನ ಕೃಷಿ ನಿವಾಸದಲ್ಲೇ ನಿರಶನ ಸತ್ಯಾಗ್ರಹ ಆರಂಭಿಸಿದ ಹಾರ್ದಿಕ್
Team Udayavani, Aug 25, 2018, 5:27 PM IST
ಅಹ್ಮದಾಬಾದ್ : ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ತಮ್ಮ ಪಟೇಲ್ ಸಮುದಾಯದವರಿಗೆ ಮೀಸಲಾತಿ ಕೋಟಾ ಆಗ್ರಹಿಸಿ ತಮ್ಮ ಸುವಿಶಾಲ ಕೃಷಿ ತೋಟದ ಮನೆಯಲ್ಲೇ ಇಂದು ಶನಿವಾರ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದರು.
ಹಾರ್ದಿಕ್ ಪಟೇಲ್ ಅವರಿಗೆ ಗುಜರಾತ ಸರಕಾರ ಅನೇಕ ಪ್ರತಿಭಟನ ತಾಣಗಳಿಗೆ ಅನುಮತಿ ನಿರಾಕರಿಸಿದ್ದರಿಂದ ಅಂತಿಮವಾಗಿ ಅವರು ತಮ್ಮ ಕೃಷಿ ನಿವಾಸವನ್ನೇ ಉಪವಾಸ ಸತ್ಯಾಗ್ರಹ ತಾಣಕ್ಕೆ ಆಯ್ದುಕೊಂಡರು ಎಂದು ವರದಿಗಳು ತಿಳಿಸಿವೆ.
ಇಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಹಾರ್ದಿಕ್ ಪಟೇಲ್ ಅವರು ತಮ್ಮ ಬೆಂಬಲಿಗರು ಮತ್ತು ಅನೇಕ ಕಾಂಗ್ರೆಸ್ ಶಾಸಕರ ಉಪಸ್ಥಿತಿಯಲ್ಲಿ ತಮ್ಮ ಕೃಷಿ ನಿವಾಸದಲ್ಲೇ ಪೂಜಾವಿಧಿ ಪೂರೈಸಿ ನಿರಶನ ಸತ್ಯಾಗ್ರಹ ಆರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!