ತೊಗರಿ ಕುಡಿ ಚಿವುಟಿದರೆ ಬಂಪರ್‌ಇಳುವರಿ


Team Udayavani, Aug 26, 2018, 11:15 AM IST

gul-6.jpg

ಆಳಂದ: ಕೆಲವೊಂದು ಬೆಳೆಗೆ ಸಮಯಕ್ಕೆ ಕುಡಿ ಚಿವುಟುವುದರಿಂದ ಅಧಿ ಕ ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದು ಕೃಷಿ ಪಂಡಿತ ಹಾಲಸುಲ್ತಾನಪುರ ಶರಣಬಸಪ್ಪ ಪಾಟೀಲ ತಿಳಿಸಿದರು. ತಾಲೂಕಿನ ಧಂಗಾಪುರ ಗ್ರಾಮದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಹೊಲದಲ್ಲಿ ತೊಗರಿ ಬೆಳೆಗೆ ಕುಡಿ ಚಿವುಟುವ ಪ್ರಾತ್ಯಕ್ಷಿಕೆಯ ಬಳಿಕ ಗ್ರಾಮದ ಇಂದಿರಾ ಪ್ರಾಥಮಿಕ ಶಾಲಾ ಆವರಣದಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಕ್ರಮವನ್ನು ದೀರ್ಘಾವಧಿ ಬೆಳೆಯಾದ ತೊಗರಿಯಲ್ಲಿ ಅನುಸರಿಸಿದರೆ ಅಧಿಕ ಇಳುವರಿ ಪಡೆಯಬಹುದು. ತೊಗರಿ ಬಿತ್ತನೆಗೊಂಡ 50 ರಿಂದ 55 ದಿನಗಳ ಬಳಿಕ ಅದರ ಕುಡಿ (ಮೊಗ್ಗೆ) ಚಿವುಟಬೇಕು. ಇದರಿಂದ ಸಸ್ಯದ ಕವಲುಗಳ ಸಂಖ್ಯೆ ಹೆಚ್ಚಾಗಿ ಇಳುವರಿ ಅಡಕವಾಗುತ್ತದೆ ಎಂದರು. 

ಈಗಾಗಲೇ ಮೊಗ್ಗೆ ಚಿವುಟುವ ಯಂತ್ರ, ನಳಿ, ನೀರಾವರಿಯಲ್ಲಿ ಕಡಿಮೆ ಖರ್ಚಿನ ಸೋಲಾರ ಯಂತ್ರ, ಹೊಸ ಮಾದರಿಯ ಗೊಬ್ಬರ ಗ್ಯಾಸ್‌, ದಿಂಡು ಸೇರಿದಂತೆ 21 ಯಂತ್ರಗಳು ಸಿದ್ಧಪಡಿಸಿ ರೈತರಿಗೆ ನೀಡಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಮಾತನಾಡಿ, ದುಬಾರಿ ವೆಚ್ಚದಲ್ಲಿ ಕೃಷಿ ಕೈಗೊಳ್ಳುವುದು ರೈತರಿಗೆ ಸಂಕಷ್ಟವಾಗಿದೆ.

ಈ ಮಧ್ಯೆ ತೊಗರಿ ಸೇರಿ ಇನ್ನಿತರ ಬೆಳೆಗೆ ಹೊಸ ತಾಂತ್ರಿಕತೆ ಅಳವಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ಅಧಿಕ ಉತ್ಪಾದನೆ ಪಡೆಯಲು ಸಾಧ್ಯವಿದೆ. ಅಲ್ಲದೆ ಕೃಷಿಯೊಂದೇ ಬದುಕಿಗೆ ಸಾಕಾಗದು, ಉಪಕಸುಬು ಕೈಗೊಂಡು ಕುಟುಂಬದ ಆರ್ಥಿಕಮಟ್ಟವನ್ನು ಸುಧಾರಿಸಬೇಕು ಎಂದರು. ಇಂದಿರಾ ಸ್ಮಾರಕ ಸೇವಾ ಸಂಸ್ಥೆ ಅಧ್ಯಕ್ಷ ಶಿವಲಿಂಗ ಎಸ್‌. ತೇಲ್ಕರ್‌, ಮಲ್ಲಣ್ಣಾ ಗೌಡ ಪಾಟೀಲ, ಕೃಷ್ಣಾ ಮೇಲಕೇರಿ, ಸುಭಾಷ ಕಡಗಂಚಿ, ಶಾಲೆಯ ಮುಖ್ಯ ಶಿಕ್ಷಕಿ ಅಂಬಿಕಾ ಅಷ್ಟಗಿ, ಸಹ ಶಿಕ್ಷಕ ಬಾಬುರಾವ ಆಳಂದ ಹಾಗೂ ಪುತಳಾಬಾಯಿ ತಳವಾರ, ಸಂಗಮ್ಮ ಪುಕ್ಕನ, ಪ್ರೇಮಾಗುಸಾವಿ, ಜಗದೇವಿ ಮೈನಾಳ, ನಾಗಮ್ಮ ಬಟ್ಟರಗಾ ಹಾಗೂ ಗ್ರಾಮದ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.