ಮಹತ್ವದ ಕಾರ್ಯಾಚರಣೆ:ಪಾಕ್ ಗಡಿಯಲ್ಲಿ ನಾಲ್ವರು ಉಗ್ರರ ಬಂಧನ
Team Udayavani, Aug 26, 2018, 11:47 AM IST
ಶ್ರೀನಗರ: ಭಾರತೀಯ ಸೇನಾ ಪಡೆ ಭಾನುವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು,ಕುಪ್ವಾರದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ನತ್ತ ಗಡಿ ಹೊರ ನುಸುಳಲು ಸಿದ್ದವಾಗಿದ್ದ ನಾಲ್ವರು ಅಲ್ ಬದ್ರ್ ಸಂಘಟನೆಯ ಉಗ್ರರನ್ನು ಜೀವಂತವಾಗಿ ಸೆರೆ ಹಿಡಿದಿದೆ.
ಸ್ಥಳದಲ್ಲಿ ಗುಂಡಿನ ಕಾಳಗ ನಡೆದಿದ್ದು , ಬಳಿಕ ನಾಲ್ವರು ಉಗ್ರರು ಶರಣಾಗಿದ್ದಾರೆ ಎಂದು ಸೇನೆ ತಿಳಿಸಿದೆ.
ಬಂಧನಕ್ಕೊಳಗಾಗಿರುವ ಉಗ್ರರು ಹೊಸದಾಗಿ ನೇಮಕಗೊಂಡವರು ಎಂದು ಸೇನಾ ಮೂಲಗಳು ತಿಳಿಸಿವೆ.
ಸೇನೆಯ ಕಾರ್ಯಾಚರಣೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೆರವು ನೀಡಿದ್ದಾರೆ.
ಜೊತೆಯಲ್ಲಿದ್ದ ಇನ್ನೂ ಮೂವರು ಉಗ್ರರು ಅಡಗಿಕೊಂಡಿದ್ದು ಅವರಿಗಾಗಿ ಸೇನೆ ಕಾರ್ಯಾಚರಣೆ ಮುಂದುವರಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ