ಸೋಲಾರ್‌ ಬೀದಿ ದೀಪ ಅಳವಡಿಕೆಯಾಗಲಿ


Team Udayavani, Aug 26, 2018, 2:22 PM IST

26-agust-14.jpg

ಕತ್ತಲಿನಲ್ಲಿ ಸಂಚರಿಸುವುದು ಎಲ್ಲರಿಗೂ ಭಯ. ಪಾದಚಾರಿಗಳು ಎಡವಿ ಬೀಳುವ ಅಪಾಯದ ಜತೆಗೆ ಅಪರಾಧ ಚಟುವಟಿಕೆಗಳಿಗೂ ಇದು ಪ್ರೇರಣೆ ನೀಡುತ್ತದೆ. ಇನ್ನು ವಾಹನ ಸಂಚಾರ ಇಲ್ಲಿ ದುಸ್ಸಾಹಸವೇ ಸರಿ. ವಾಹನ ಸಂಚಾರ ಮಾಡುವಾಗ ಕೇವಲ ವಾಹನದ ಬೆಳಕು ಸಾಕಾಗುವುದಿಲ್ಲ. ಬೀದಿದೀಪಗಳ ಅಗತ್ಯ ನಗರಗಳಲ್ಲಂತೂ ಬಹಳವಾಗಿರುತ್ತದೆ. ಆದರೆ ದುರದೃಷ್ಟ ಎಂದರೆ ನಗರದ ಕೆಲವು ಮುಖ್ಯರಸ್ತೆಗಳಲ್ಲೇ ಬೀದಿ ದೀಪ ಇಲ್ಲದೆ ಕತ್ತಲಿನಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಇದೆ.

ಕುಂಟಿಕಾನದಿಂದ ನಂತೂರು, ನಂತೂರಿನಿಂದ ಯೆಯ್ನಾಡಿ ಮುಂತಾದೆಡೆಗಳಿಗೆ ಸಂಚರಿಸುವಾಗ ಬೀದಿ ದೀಪಗಳೇ ಇಲ್ಲದೆ, ಕತ್ತಲಿನಲ್ಲೇ ವಾಹನ ಸಂಚಾರ ನಡೆಸಬೇಕಾಗುತ್ತದೆ. ಅಲ್ಲದೆ ಹೆದ್ದಾರಿಯಲ್ಲಿ ಹೀಗೆ ಕತ್ತಲಿನಲ್ಲಿ ಸಂಚಾರ ಮಾಡುವುದರಿಂದ ಅಪಘಾತವಾಗುವ ಸಂದರ್ಭಗಳೂ ಹೆಚ್ಚು. ಅದಕ್ಕಾಗಿ ಇಂತಹ ಕಡೆಗಳಲ್ಲಿ ಬೀದಿ ದೀಪ ಅಗತ್ಯವಾಗಿ ಬೇಕಾಗುತ್ತದೆ. ಆದರೆ ವಿದ್ಯುತ್‌ ಚಾಲಿತ ಬೀದಿದೀಪಗಳಿಂದ ವಿದ್ಯುತ್‌ ನಷ್ಟದೊಂದಿಗೆ ವಿದ್ಯುತ್‌ ಕೈಕೊಟ್ಟ ಸಂದರ್ಭಗಳಲ್ಲಿ ಮತ್ತೆ ಕತ್ತಲಿನಲ್ಲೇ ಸಂಚರಿಸಬೇಕಾಗುತ್ತದೆ. ಅದಕ್ಕಾಗಿ ಸೋಲಾರ್‌ ಬೀದಿದೀಪಗಳೇ ದೊಡ್ಡ ಮಟ್ಟದ ನಗರಗಳಿಗೆ ಉತ್ತಮ ವ್ಯವಸ್ಥೆಯಾಗಿರುತ್ತವೆ.

ಸೋಲಾರ್‌ಚಾಲಿತ ಬೀದಿದೀಪಗಳಿಗೆ ಒಮ್ಮೆ ಮಾತ್ರ ಖರ್ಚು ಮಾಡಿದರಾಯಿತು. ಉಳಿದಂತೆ ಯಾವುದೇ ಖರ್ಚು ವೆಚ್ಚಗಳು ಇರುವುದಿಲ್ಲ. ಇದರಿಂದ ಪಾಲಿಕೆಯ ಬೊಕ್ಕಸಕ್ಕೂ ಲಾಭವಾಗುವುದರಲ್ಲಿ ಸಂದೇಹವಿಲ್ಲ. ವಿದ್ಯುತ್‌ನಲ್ಲಿ ಬೆಳಗುವ ದೀಪದಿಂದಾಗಿ ನಷ್ಟವಾಗುವ ಆದಾಯವನ್ನು ಸೋಲಾರ್‌ ದೀಪದ ಮೂಲಕ ಭರಿಸಿಕೊಂಡು ಅದೇ ಹಣವನ್ನು ಇತರ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬಹುದು.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.