ಇಂದು ಅರಂತೋಡು ಕೇಂದ್ರದ ಸಂತ್ರಸ್ತರು ಸಂಪಾಜೆಗೆ ಸ್ಥಳಾಂತರ


Team Udayavani, Aug 27, 2018, 1:14 PM IST

bus.jpg

ಸುಳ್ಯ: ಸಂಪಾಜೆ, ಕಲ್ಲುಗುಂಡಿ ಹಾಗೂ ಅರಂತೋಡು ಪರಿಹಾರ ಕೇಂದ್ರಗಳಲ್ಲಿ ಒಟ್ಟು 76 ಕುಟುಂಬಗಳು ಇನ್ನೂ ಉಳಿದು ಕೊಂಡಿದ್ದು , ಅರಂತೋಡು ತೆಕ್ಕಿಲ್‌ ಖಾಸಗಿ ಸಭಾಭವನದಲ್ಲಿ ಇರುವ 16 ಕುಟುಂಬಗಳನ್ನು ಆ. 27ರಂದು ಸಂಪಾಜೆ ಕೇಂದ್ರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಅರಂತೋಡಿನಲ್ಲಿ 16, ಸಂಪಾಜೆ ಯಲ್ಲಿ 24 ಹಾಗೂ ಕಲ್ಲುಗುಂಡಿಯಲ್ಲಿ 36 ಕುಟುಂಬಗಳು ಇವೆ. ತೆಕ್ಕಿಲ್‌ ಸಭಾಭವನದಲ್ಲಿ ಆ. 17 ರಿಂದ ಸಂತ್ರಸ್ತರಿಗೆ ಉಚಿತ ವಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಲ್ಲಿ ವಿವಾಹ ಮೊದಲಾದ ಕಾರ್ಯಕ್ರಮಗಳು ನಿಗದಿಯಾಗಿರುವುದರಿಂದ ಸಂತ್ರಸ್ತರನ್ನು ಸ್ಥಳಾಂ ತರಿಸಲು ನಿರ್ಧರಿಸಲಾ ಗಿದೆ. ಅನಂತರ ಸಂಪಾಜೆ ಹಾಗೂ ಕಲ್ಲುಗುಂಡಿ ಕೇಂದ್ರಗಳು ಮಾತ್ರ ಕಾರ್ಯಚರಿಸಲಿವೆ.

ಸಂತ್ರಸ್ತರ ಪರಿಹಾರ ಕೇಂದ್ರ ಗಳಲ್ಲಿ ಪ್ರತಿದಿನ ಸುಳ್ಯ ಆರೋಗ್ಯ ಕೇಂದ್ರ ಮತ್ತು ಕೆವಿಜಿ ಮೆಡಿಕಲ್‌ ಕಾಲೇಜು ವತಿ ಯಿಂದ ಸಂತ್ರಸ್ತರ  ಆರೋಗ್ಯ ತಪಾ ಸಣೆ ನಡೆಯುತ್ತಿದೆ. ಕೆಲವು ಸಂತ್ರಸ್ತರಿಗೆ ಬಿಎಸ್‌ಎನ್‌ಎಲ್‌ ವತಿ
ಯಿಂದ ಉಚಿತ ಸಿಮ್‌ ಸೌಲಭ್ಯವನ್ನು ಒದಗಿಸಲಾಗಿದೆ. ಅಗತ್ಯ ವಸ್ತುಗಳನ್ನು ದಾನಿಗಳು ನೆರವಿನ ರೂಪ ದಲ್ಲಿ ಈಗಲೂ ನೀಡುತ್ತಿದ್ದಾರೆ. ಮಳೆ ಕಡಿಮೆಯಾಗಿದೆ.

ರವಿವಾರ ಸುಳ್ಯ-ಕರಿಕೆ-ಭಾಗಮಂಡಲ ಮಾರ್ಗವಾಗಿ ಮಡಿಕೇರಿಗೆ ತೆರಳಿದ ಮಿನಿಬಸ್‌ ಭಾಗಮಂಡಲ ಬಳಿ ಹಾಳಾಗಿದೆ. ಬೆಳಗ್ಗೆ ಸುಳ್ಯದಿಂದ 11.15ಕ್ಕೆ ಹೊರಟ ಬಸ್‌ ಇದಾಗಿದೆ. ಬಳಿಕ ಖಾಸಗಿ ಬಸ್‌ ಮೂಲಕ ಪ್ರಯಾಣಿಕರನ್ನು ಮಡಿಕೇರಿಗೆ ಕಳುಹಿಸಿಕೊಡಲಾಯಿತು. 30ರಿಂದ 35 ಪ್ರಯಾಣಿಕರ ಸಾಮರ್ಥ್ಯವಿರುವ ಬಸ್‌ನಲ್ಲಿ 70ಕ್ಕೂ ಅಧಿಕ ಪ್ರಯಾಣಿಕರನ್ನು ಹೇರಿಕೊಂಡು ಹೋಗಬೇಕಾದ ಪ್ರಮೇಯ ಸೃಷ್ಟಿಯಾಗಿದೆ. ಹಾಗಾಗಿ ಇನ್ನಷ್ಟು ಹೆಚ್ಚಿನ ಮಿನಿ ಬಸ್‌ ಒದಗಿಸಬೇಕು ಎಂಬ ಬೇಡಿಕೆ ಕೇಳಿ ಬಂದಿದೆ.

ಕಾರ್ಯಾಚರಣೆ ಮುಂದುವರಿಕೆ
ಜೋಡುಪಾಲ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ದುರಸ್ತಿ ಹಾಗೂ ಕಿಂಡಿ ಅಣೆಕಟ್ಟು, ಸೇತುವೆ ಬಳಿ ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ. ಗೃಹರಕ್ಷಕ ದಳ, ಅಗ್ನಿಶಾಮಕ ದಳ ಹಾಗೂ ಊರವರು ಸಹಭಾಗಿತ್ವ ನೀಡಿದ್ದಾರೆ.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.