ಚುನಾವಣಾ ಪೂರ್ವ ಮೈತ್ರಿ ಅನಿವಾರ್ಯ
Team Udayavani, Aug 28, 2018, 6:40 AM IST
ಹುಬ್ಬಳ್ಳಿ: “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿಲ್ಲ, ಆದ್ದರಿಂದ ವಿವಿಧ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ’ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದು, ಮತ್ತೆ ಯುಪಿಎ ಅಧಿಕಾರಕ್ಕೆ ಬರಲಿದೆ. ಎಲ್ಲ ಕ್ಷೇತ್ರಗಳಲ್ಲೂ ಮೋದಿ ವಿಫಲರಾಗಿದ್ದಾರೆ. ಲೋಕಸಭೆ ಚುನಾವಣೆ ವೇಳೆ ನೀಡಿದ್ದ ಯಾವುದೇ ಭರವಸೆ ಜಾರಿಗೊಳಿಸಿಲ್ಲ. ನಿರುದ್ಯೋಗ ಸಮಸ್ಯೆ ಕಡಿಮೆಯಾಗಿಲ್ಲ. ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ದೊರೆಯುತ್ತಿಲ್ಲ, ವಿದೇಶದಲ್ಲಿನ ಕಪ್ಪು ಹಣ ತರುವುದಾಗಿ ಹೇಳಿದ್ದರು. ಅದರ ಬದಲು ಕೇಂದ್ರದ ಎನ್ಡಿಎ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ