ನೋಯ್ಡಾದಲ್ಲಿ ಯುಪಿ ಬಸ್ಸು ಅಪಘಾತ: 1 ಸಾವು, ಹಲವರಿಗೆ ಗಾಯ
Team Udayavani, Aug 28, 2018, 3:13 PM IST
ನೋಯ್ಡಾ : ಉತ್ತರ ಪ್ರದೇಶದ ಸಾರಿಗೆ ಬಸ್ಸು ಗ್ರೇಟರ್ ನೋಯ್ಡಾದಲ್ಲಿ ಅಪಘಾತಕ್ಕೆ ಗುರಿಯಾಗಿ ಓರ್ವ ಮೃತಪಟ್ಟು ಇತರ ಅನೇಕರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಯ ಹೆದ್ದಾರಿ 91ರಲ್ಲಿನ ಲೋಹರಾಲಿ ಗ್ರಾಮದಲ್ಲಿ ಇಂದು ಮಂಗಳವಾರ ನಸುಕಿನ 5 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಬಸ್ಸು ದಿಲ್ಲಿ ಮೂಲಕ ಶಹಜಹಾನ್ಪುರಕ್ಕೆ ತೆರಳುತ್ತಿತ್ತು. ಬಸ್ ಚಾಲಕ ನಿದ್ದೆಗಣ್ಣಿನಲ್ಲಿ ಇದ್ದದ್ದೇ ಅವಘಡಕ್ಕೆ ಕಾರಣವಾಯಿತೆಂದು ಪೊಲೀಸ್ ಅಧಿಕಾರಿ ರಾಮ್ ಸೇನ್ ಸಿಂಗ್ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ರಾಮ್ ಕುಮಾರ್ (35), ಶಹಜಹಾನ್ಪುರ ನಿವಾಸಿ, ಎಂದು ಗುರುತಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು