ತಾಜ್ಮಹಲ್ ನಾಶವಾದರೆ: 2ನೇ ಚಾನ್ಸ್ ಇಲ್ಲ
Team Udayavani, Aug 29, 2018, 5:04 PM IST
ಹೊಸದಿಲ್ಲಿ: ಒಂದು ಬಾರಿ ತಾಜ್ಮಹಲ್ ನಾಶವಾಯಿತೆಂದರೆ, ಅದರ ಸಂರಕ್ಷಣೆಗೆ “ಎರಡನೇ ಅವಕಾಶ’ ಇಲ್ಲವೇ ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮಾಲಿನ್ಯದಿಂದಾಗಿ ಪ್ರೇಮಸೌಧವನ್ನು ಉಳಿಸಿಕೊಳ್ಳುವುದು ಸವಾಲಾಗಿದ್ದು, ವಿಷನ್ ಡಾಕ್ಯುಮೆಂಟ್ ತಯಾರಿಸುವ ಮೂಲಕ ತತ್ಕ್ಷಣ ಕ್ರಮ ಕೈಗೊಳ್ಳುವಂತೆ ಆಡಳಿತಾಧಿಕಾರಿಗಳಿಗೆ ನಿರ್ದೇಶನವನ್ನೂ ಕೋರ್ಟ್ ನೀಡಿದೆ. ತಾಜ್ಮಹಲ್ನ ಸುತ್ತಲೂ ಹೆಚ್ಚುತ್ತಿರುವ ವಾಹನಗಳ ಓಡಾಟ, ಭಾರೀ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತಿರುವ ಇಂಗಾಲ, ಕೈಗಾರಿಕಾ ವಲಯದಿಂದ ಆಗುತ್ತಿರುವ ವಾಯುಮಾಲಿನ್ಯ ಹಾಗೂ ಪಕ್ಕದ ಯಮುನಾ ನದಿ ನೀರಿನ ಮಟ್ಟ ಇತ್ಯಾದಿಗಳನ್ನು ಪರಿಗಣಿಸಿಯೇ ವಿಷನ್ ಡಾಕ್ಯುಮೆಂಟ್ ರಚಿಸುವಂತೆ ಅಧಿಕಾರಿಗಳಿಗೆ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ