ನಗರಸಭೆಯಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣ ವೈಫ‌ಲ್ಯ: ರಘುಪತಿ ಭಟ್‌


Team Udayavani, Aug 30, 2018, 6:05 AM IST

2908udsg4.jpg

ಉಡುಪಿ: ನಗರಸಭೆಯ ಐದು ವರ್ಷಗಳ ಕಾಂಗ್ರೆಸ್‌ ಆಡಳಿತವು ಜನರ ಕುಂದು-ಕೊರತೆ  ಈಡೇರಿಸುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ಕುಂಜಿಬೆಟ್ಟಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್‌ ಆರೋಪಿಸಿದರು.

ಬಿಜೆಪಿ ಆಡಳಿತದಲ್ಲಿದ್ದ ಗುತ್ತಿಗೆದಾರರನ್ನು ರದ್ದು ಮಾಡಿ ಭ್ರಷ್ಟಾಚಾರ ನಡೆಸುವ ದೃಷ್ಟಿಯಿಂದ ಶಿವಮೊಗ್ಗದ ಗುತ್ತಿಗೆದಾರರಿಗೆ ದಾರಿದೀಪ ನಿರ್ವಹಣೆಯ ಗುತ್ತಿಗೆ ನೀಡಿ ಉಡುಪಿಗೆ ಕಾಂಗ್ರೆಸ್‌ ಕತ್ತಲೆ ಭಾಗ್ಯ ನೀಡಿದೆ. 2013ರ ತನಕ ದಿನದ 24 ಗಂಟೆಯೂ ಕುಡಿಯುವ ನೀರಿಗೆ ತತ್ವಾರವಿರಲಿಲ್ಲ. ಆದರೆ ಕಾಂಗ್ರೆಸ್‌ ಆಡಳಿತದಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ಟ್ಯಾಂಕರ್‌ ದಂಧೆಯಿಂದಾಗಿ ದಿನದಲ್ಲಿ ಕನಿಷ್ಠ ಐದು ಗಂಟೆಯೂ ನೀರು ಕೊಡದೆ ಜನತೆಗೆ ವಂಚಿಸಲಾಗಿದೆ. ಅಲ್ಪಸಂಖ್ಯಾಕ ನಾಗರಿಕ ಬಂಧುವನ್ನು ಕರೆಸಿ ಕಾಂಗ್ರೆಸ್‌ ನಗರಸಭೆ ಸದಸ್ಯರು ಅವರ ಮೇಲೆ ಹಲ್ಲೆ ನಡೆಸಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ  ಸೂಚಿಸುತ್ತದೆ ಎಂದವರು ದೂರಿದರು.

2016ರಲ್ಲಿ ಕಾಂಗ್ರೆಸ್‌ ತನ್ನ ಹಿಂಬಾಲಕರಿಂದ ಮುಂಗಡ ಕಾಮಗಾರಿ ನಡೆಸಿ ಮತ್ತೆ ಟೆಂಡರ್‌ ಕರೆದಿರುವುದು ಸಂಶಯಾಸ್ಪದವಾಗಿದೆ. ಈ ಬಗ್ಗೆ ಬಿಜೆಪಿ ಸ್ಥಳ ಪರಿಶೀಲಿಸಿದಾಗ ಕೆಲವು ಕಾಮಗಾರಿಗಳು ಮಾಡದೇ ಬಿಲ್ಲು ಪಾವತಿಸಿರುವುದು ಸಾಬೀತಾಗಿದೆ. ಕಡಿಮೆಯಿದ್ದ ಉದ್ಯಮ ಪರವಾನಿಗೆ ಶುಲ್ಕವನ್ನು ಕಾಂಗ್ರೆಸ್‌ ಆಡಳಿತ ಬಂದ ಕೂಡಲೇ ಅವೈಜ್ಞಾನಿಕ ರೀತಿಯಲ್ಲಿ ಮುನ್ಸಿಪಲ್‌ ಕಾಯ್ದೆಗೆ ವಿರುದ್ಧವಾಗಿ ಏಕಾಏಕಿ ಚ.ಅಡಿಯ ಆಧಾರದಲ್ಲಿ ಏರಿಸಿ ದೇಶದಲ್ಲಿಯೇ ಇಲ್ಲದ ಶುಲ್ಕ ವಿಧಿಸಿ ಜನರನ್ನು ಸುಲಿಗೆ ಮಾಡಿದೆ ಎಂದು ಶಾಸಕರು ಆರೋಪಿಸಿದರು. 

ಕುಂಜಿಬೆಟ್ಟು ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಗಿರೀಶ್‌ ಅಂಚನ್‌, ಕಡಿಯಾಳಿ ವಾರ್ಡಿನ ಅಭ್ಯರ್ಥಿ ಗೀತಾ ದೇವರಾಯ್‌ ಶೇಟ್‌, ಮಾಜಿ ನಗರಸಭೆ ಸದಸ್ಯ ಮೋಹನ್‌ ಉಪಾಧ್ಯ, ರಮೇಶ್‌ ಬೈಲಕೆರೆ, ಮಂಜುನಾಥ್‌ ಹೆಬ್ಟಾರ್‌, ಸತೀಶ್‌ ಭಾಗವತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.