ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ 11.48ಕ್ಕೆ ಅರ್ಘ್ಯಪ್ರದಾನ


Team Udayavani, Aug 30, 2018, 6:00 AM IST

290818astro06.jpg

ಉಡುಪಿ: ಶ್ರೀ ಕೃಷ್ಣಮಠದಲ್ಲಿ  ಸೆ.2, 3ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದೆ. ಈ ಎರಡು ದಿನ ಭಜನೆ ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ಉತ್ಸವಗಳು ಜರಗಲಿದೆ. 

ಜನ್ಮಾಷ್ಟಮಿಯ ದಿನ ಕೃಷ್ಣಮಠದಲ್ಲಿ ಶ್ರೀಕೃಷ್ಣನಿಗೆ ಮೂರು ಹೊತ್ತು ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಸಂಜೆ ಜನ್ಮಾಷ್ಟಮಿಯ ವಿಶೇಷ ಪೂಜೆಗಳು ನಡೆಯಲಿದೆ. ಜನ್ಮಾಷ್ಟಮಿಗೆ ಚಂದ್ರೋದಯದ ಸಂದರ್ಭ ಅರ್ಘ್ಯ ಪ್ರದಾನ ನಡೆಯಲಿದೆ. ಅಂದು ರಾತ್ರಿ 11.48ಕ್ಕೆ  ಚಂದ್ರೋದಯವಾಗಲಿದ್ದು. ಚಂದ್ರೋದಯಕ್ಕೆ ಪೂರ್ವದಲ್ಲಿ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ ಬಳಿಕ ಚಂದ್ರೋದಯದ ಸಮಯದಲ್ಲಿ ತುಳಸಿ ಗಿಡದ ಬಳಿ ಬಂದು ಚಂದ್ರನ ದರ್ಶನ ಮಾಡಿ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. 
 
ವಿಟ್ಲಪಿಂಡಿಯಂದು ಇಸ್ಕಾನ್‌ ಅವರಿಂದ ನಿರಂತರ ಭಜನ ನಡೆಯಲಿದೆ. ದೈನಂದಿನ ಪೂಜೆಗಳು ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಮಧ್ಯಾಹ್ನ 3ಕ್ಕೆ ಉತ್ಸವ ಆರಂಭಗೊಳ್ಳಲಿದೆ. ರಥದಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ರಥಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ತಂದು, ಅನಂತರ ಆ ಮೂರ್ತಿಯನ್ನು ಮಧ್ವಸರೋವರದಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈಗ ಚಾತುರ್ಮಾಸ್ಯವ್ರತವಾದ ಕಾರಣ ಉತ್ಸವ ಮೂರ್ತಿಯನ್ನು ಗರ್ಭಗುಡಿಯ ಹೊರಗೆ ತರುವುದಿಲ್ಲ. ಹೀಗಾಗಿ ಮಣ್ಣಿನ ಮೂರ್ತಿಗೆ ಪೂಜೆ ಸಲ್ಲಿಸಿ ಉತ್ಸವದಲ್ಲಿ ತರಲಾಗುವುದು. 

20ಸಾವಿರ ಜನರಿಗೆ ಅನ್ನಸಂತರ್ಪಣೆ
ಜನ್ಮಾಷ್ಟಮಿಯಂದು ಸುಮಾರು 20ಸಾವಿರ ಜನರಿಗೆ ಅನ್ನಸಂತರ್ಪಣೆಗೆ ಸಿದ್ದತೆ ನಡೆಸಲಾಗಿದೆ. ಉತ್ಸವ ಸಂದರ್ಭ ಹಂಚಲು 20ಬಗೆಯ ಉಂಡೆ ಚಕ್ಕುಲಿಯನ್ನು ಹಂಚಲಾಗುತ್ತದೆ. ಶ್ರೀಕೃಷ್ಣಮಠದ ಚಿಣ್ಣರ ಸಂತರ್ಪಣೆ ಶಾಲೆಗಳಿಗೂ ಕೂಡ ಇದನ್ನು ಹಂಚಲಾಗುತ್ತಿದೆ. ಸುಮಾರು 120 ಶಾಲೆಗಳಿಗೆ ಇದನ್ನು ಹಂಚಲಾಗುತ್ತದೆ.  

ಅಡಕೆ ಕಂಬಕ್ಕೆ ಈ ಬಾರಿ ಅವಕಾಶ
ಮಠದ ಸಂಪ್ರದಾಯದಂತೆ ಕನಕ ಗೋಪುರದೆದುರು ಅಡಕೆ ಮರದ ಕಂಬವನ್ನು ನೆಟ್ಟು ಎಣ್ಣೆ ಹಚ್ಚಿ ಕಂಬವನ್ನೇರುವ ಸ್ಪರ್ಧೆ ನಡೆಯುತ್ತಿತ್ತು. ಈ ಹಿಂದೆ ನಡೆದ ಅಹಿತಕರ ಘಟನೆಯಿಂದ ಅದನ್ನು ನಿಲ್ಲಿಸಲಾಗಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.