ಕನ್ನಡ ಅರಿಯದ ಮಲೆಯಾಳಿ ಅಧ್ಯಾಪಕನಿಗೆ ರಜೆ!


Team Udayavani, Aug 30, 2018, 6:00 AM IST

29ksde20.jpg

ಕುಂಬಳೆ: ಮಂಗಲ್ಪಾಡಿ ಸರಕಾರಿ ಹೈಯ್ಯರ್‌ ಸೆಕೆಂಡರಿ ವಿದ್ಯಾಲಯದ ಕನ್ನಡ ಗಣಿತ ತರಗತಿಗೆ ನೇಮಕಗೊಂಡ ಕನ್ನಡ ಅರಿಯದ ಅಚ್ಛಾ ಮಲೆಯಾಳಿ ಅಧ್ಯಾಪಕ ಕೊನೆಗೂ ರಜೆ ಹಾಕಲೇಬೇಕಾಯಿತು.

ಓಣಂ ರಜೆ ಕಳೆದು ಬುಧವಾರ ಶಾಲೆಗೆ ಆಗಮಿಸಿದ ಈ ಅಧ್ಯಾಪಕನಿಗೆ ದಿಗ್ಬಂಧನ ಹಾಕಲು ಸಿದ್ಧರಾಗಿದ್ದ ವಿದ್ಯಾರ್ಥಿಗಳ ರಕ್ಷಕರು ಮತ್ತು ಕನ್ನಡ ಸಂಘಟನೆಗಳ ನಿಲುವಿಗೆ ಹೆದರಿ ಅಧ್ಯಾಪಕ ಮುಂದಿನ ಡಿ. 27ರ ತನಕ ರಜೆ ಹಾಕಿ ಸಂಭಾವ್ಯ ಪ್ರತಿಭಟನೆಯಿಂದ ಪಾರಾಗಿದ್ದಾನೆ. 120 ದಿನಗಳ ಕಾಲ ರಜೆ ಹಾಕಿ ತೆರಳಿ ಕನ್ನಡ ಕಲಿತು ಮರಳುವ ಈತನ ನಿಲುವಿಗೆ ದಿಗ½ಂಧನ ಕಾರ್ಯಕ್ರಮವನ್ನು ರಕ್ಷಕರು ರದ್ದು ಪಡಿಸಿ ಬಳಿಕ ವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.

ಪಿ.ಟಿ.ಎ. ಅಧ್ಯಕ್ಷ  ಮಂಗಲ್ಪಾಡಿ ಗ್ರಾ.ಪಂ. ಸದಸ್ಯ ಬಾಲಕೃಷ್ಣ ಅಂಬಾರ್‌ ಅಧ್ಯಕ್ಷತೆ ವಹಿಸಿದ ಪ್ರತಿಭಟನಾ ಕಾರ್ಯಕ್ರಮವನ್ನು ಕಾಸರಗೋಡು ಜಿ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್‌ ವರ್ಕಾಡಿ ಉದ್ಘಾಟಿಸಿದರು. 

ಕಾಸರಗೊಡು ಜಿ.ಪಂ. ಲೋಕೋಪಯೋಗಿ ಸ್ಥಾಯೀ ಸಮಿತಿ ಅಧ್ಯಕ್ಷೆ ಫ‌ರೀದಾ ಝಕೀರ್‌ಮ ಕನ್ನಡ ಮಾಧ್ಯಮ ಅಧ್ಯಾಪಕ ಸಂಘಟನೆಯ ಉಪಜಿಲ್ಲಾಧ್ಯಕ್ಷ ರವೀಂದ್ರನಾಥ್‌ ಕೆ.ಆರ್‌., ನಿವೃತ್ತ ಉಪನ್ಯಾಸಕಿ ಡಾ| ಯು.ಮಹೇಶ್ವರಿ, ಪಿ.ಟ.ಎ. ಉಪಾಧ್ಯಕ್ಷ ಮಹಮ್ಮದ್‌, ಎಂಪಿ.ಟ.ಎ. ಅಧ್ಯಕ್ಷೆ ಯಶೋದಾ ಪಿ. ಶೆಟ್ಟಿ, ಹಳೆ ವಿದ್ಯಾರ್ಥಿಸಂಘದ  ಡಾ| ಅಭಿಲಾಶ್‌ ಮಯ್ಯ ಮುಂತಾದವರು ಮಾತನಾಡಿದರು. ಕನ್ನಡ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ದರು. ದಿನೇಶ್‌ ಚೆರುಗೋಳಿ ವಂದಿಸಿದರು.ಪ್ರತಿಭಟನೆಗೆ ಕನ್ನಡ ಅಧ್ಯಾಪಕರು ಮತ್ತು ಪೋಷ ಕರು ಭಾಗ ವಹಿಸಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.