ಜೇನುನೊಣ ಮನುಷ್ಯರ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲದು!


Team Udayavani, Aug 30, 2018, 6:00 AM IST

lead-ivu-2.jpg

ನೀವು ದಾರಿಯಲ್ಲಿ ನಡೆದು ಹೋಗುತ್ತಿರುತ್ತೀರಿ. ಯಾರೋ ನಿಮ್ಮನ್ನು ಗುರುತು ಹಿಡಿದು ಕರೆದಂತಾಗುತ್ತದೆ. ನೀವು ಸುತ್ತಲೂ ನೋಡುತ್ತೀರಿ. ಯಾರೂ ಕಾಣುವುದಿಲ್ಲ. ನಿಮಗೆ ದಿಗಿಲಾಗುವುದು ಖಂಡಿತ. ಯಾರು ಕರೆದಿರಬಹುದಪ್ಪಾ ಎಂದುಕೊಂಡು ದಿಗಿಲುಪಡುವಷ್ಟರಲ್ಲಿ ಜೇನುನೊಣ ನಿಮ್ಮ ಬಳಿ ಹಾರಾಡುವುದನ್ನು ಗಮನಿಸುತ್ತೀರಿ. ನಿಮ್ಮನ್ನು ಗುರುತಿಸಿದ್ದು ಜೇನುನೊಣವೇ ಎಂದು ಅನುಮಾನ ಬಂದರೂ ಇರಲಿಕ್ಕಿಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿಬಿಡುತ್ತೀರಿ. ಆದೇ ತಪ್ಪು. ಜೇನುನೊಣ ಮನುಷ್ಯರನ್ನು ಗುರುತಿಸುವುದಿಲ್ಲ ಅನ್ನೋದು ತಪ್ಪು. 

ನಾವು ನಮಗೆ ಬೇಕಾದವರ ಚಹರೆಗಳನ್ನು ನೆನಪಿಟ್ಟುಕೊಳ್ಳುವ ಹಾಗೆಯೇ ಜೇನುನೊಣವೂ ಮನುಷ್ಯರ ಮುಖಗಳನ್ನು ನೆನಪಿಟ್ಟುಕೊಳ್ಳಬಹುದಂತೆ. ಜೇನುನೊಣ ಎಷ್ಟು ಗಾತ್ರದ್ದು ಎನ್ನುವುದು ನಿಮಗೆ ಗೊತ್ತೇ ಇರುತ್ತೆ. ಅದರ ಮೆದುಳು ನಮ್ಮ ನಿಮ್ಮ ಮೆದುಳಿಗಿಂತ 20,000 ಪಟ್ಟು ಚಿಕ್ಕದು ಎಂಬ ಸಂಗತಿ ನಿಮಗೆ ಗೊತ್ತೆ. ಅಷ್ಟು ಚಿಕ್ಕ ಮೆದುಳನ್ನು ಹೊಂದಿರುವುದರ ಹೊರತಾಗಿಯೂ ಅದು ನೆನಪಿಟ್ಟುಕೊಳ್ಳುತ್ತದೆ ಎಂದರೆ ಅದು ಸೋಜಿಗವೇ ಸರಿ. ದೊಡ್ಡ ಗಾತ್ರದ ಮೆದುಳನ್ನು ಹೊಂದಿರುವ ಪ್ರಾಣಿಗಳು ಮಾತ್ರವೇ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲವು ಎಂದೇ ಇಲ್ಲಿಯವರೆಗೂ ತಿಳಿಯಲಾಗಿತ್ತು. 

ಆದರೆ ಚಿಕ್ಕ ಮೆದುಳನ್ನು ಹೊಂದಿದ ಜೀವಿಗಳೂ ಚಹರೆಗಳನ್ನು ನೆನಪಿಟ್ಟುಕೊಳ್ಳಬಲ್ಲವು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಆದರೆ, ಒನ್‌ ಸ್ಮಾಲ್‌ ಚೇಂಜ್‌ - ಜೇನುನೊಣದ ನೆನಪುಗಳು ಕಲರ್‌ ಕಲರ್‌ ಆಗಿರುವುದಿಲ್ಲ. ಬದಲಾಗಿ ಕಪ್ಪು ಬಿಳು ಚಿತ್ರಗಳ ಸಂಯೋಜನೆಯನ್ನು ಹೊಂದಿರುತ್ತವೆ. ನಾವು ಹೇಳುವುದಿಷ್ಟೆ - ಜೇನುನೊಣಗಳ ತಂಟೆಗೆ ಹೋಗದಿರುವುದೇ ಒಳಿತು. ಹೋದಿರೆಂದರೆ ಹೇಗೋ ಚಹರೆಯನ್ನು ಗುರುತಿಟ್ಟುಕೊಳ್ಳುವುದರಿಂದ ಮುಂದೊಂದು ದಿನ ಹುಡುಕಿಕೊಂಡು ಬಂದು ಕಚ್ಚಿಬಿಟ್ಟಿತು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.