ಮುಂದಿನ ಚುನಾವಣೆ: ಕೈಗೆ ಪಾಠ


Team Udayavani, Aug 30, 2018, 6:00 AM IST

180829kpn88.jpg

ಬೆಂಗಳೂರು: “ಲೋಕಸಭೆ ಚುನಾವಣೆಯಲ್ಲಿ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸಲಾಗುವುದು’ ಎಂದು ಮಾಜಿ ಸಚಿವ ಬಾಬೂರಾವ್‌ ಚಿಂಚನಸೂರ್‌ ಹೇಳಿದ್ದಾರೆ.

ಬುಧವಾರ ಬಿಜೆಪಿ ಸೇರ್ಪಡೆಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಪಿತೂರಿ ಮಾಡಿ ನನ್ನನ್ನು ಸೋಲಿಸಲಾಯಿತು. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯುತ್ತರ ನೀಡಲಿದ್ದೇನೆ ಎಂದರು.

ನಾನು ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳುತ್ತಲೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು. ನಾನು ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಇದನ್ನು ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಯಿತು. ನನ್ನನ್ನು ಬಿಜೆಪಿ ಅಥವಾ ಜೆಡಿಎಸ್‌ ಸೋಲಿಸಿಲ್ಲ.

ಕಾಂಗ್ರೆಸ್‌ನವರೇ ಸೋಲಿಸಿದರು ಎಂದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಏಳಿಗೆ ಸಹಿಸದೆ ತುಳಿಯುವ ಕೆಲಸ ಮಾಡಿದರು. ಮೊದಲ ಬಾರಿಗೆ ಗೆದ್ದ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಿಸಿ ನಮಗೆ ಆನ್ಯಾಯ ಮಾಡಿದರು ಎಂದು ದೂರಿದರು.

ನಾನು ಹಾಗೂ ಬಾಬೂರಾವ್‌ ಚಿಂಚನಸೂರ್‌ ಅವರು ಹೈ-ಕ ಭಾಗದಲ್ಲಿ ನಮ್ಮದೇ ಮತಬ್ಯಾಂಕ್‌ ಹೊಂದಿದ್ದೇವೆ. ನಮ್ಮ ಶಕ್ತಿ ಪ್ರದರ್ಶನ ಮಾಡಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳುತ್ತೇವೆ ಎಂದರು.

ಟಾಪ್ ನ್ಯೂಸ್

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.