ಸಮೂಹ ಭರತನಾಟ್ಯದ ಸುಂದರ ಪ್ರಸ್ತುತಿ


Team Udayavani, Aug 31, 2018, 6:00 AM IST

1.jpg

ಸನಾತನ ನಾಟ್ಯಾಲಯದ ವತಿಯಿಂದ ಮಂಗಳೂರು ಪುರಭವನದಲ್ಲಿ ನಡೆದ ಸುಂದರ-ಮುರಳಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಂಗೀತ ವಿದ್ವಾಂಸರಾದ ದಿ| ಎನ್‌.ಕೆ. ಸುಂದರಾಚಾರ್ಯ ಮತ್ತು ನಾಟ್ಯಾಚಾರ್ಯ ದಿ| ಕೆ. ಮುರಳೀಧರ ರಾವ್‌ ಸಂಸ್ಮರಣಾ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸನಾತನ ನಾಟ್ಯಾಲಯದ ನೃತ್ಯಗುರು ಕಲಾಶ್ರೀ ವಿ|ಶಾರದಾಮಣಿ ಶೇಖರ್‌ ಮತ್ತು ವಿ| ಶ್ರೀಲತಾ ನಾಗರಾಜ್‌ ಅವರ ಶಿಷ್ಯೆಯರಾದ ಶಾಶ್ವತಿ ಸಚಿನ್‌ ಜೈನ್‌, ಧನಲಕ್ಷ್ಮೀ ದೀಪಕ್‌ ಕುಮಾರ್‌ ಬಿ., ಭಾಗ್ಯಶ್ರೀ ಶೆಟ್ಟಿ, ಅಂಜನಾ ಟಿ.ವಿ., ಕೌಸಲ್ಯ ಕೆ. ನಾಯ್ಕ, ವಾಣಿಶ್ರೀ ವಿ., ವರ್ಷಾ ಕಾಕತ್ಕಾರ್‌, ಪ್ರಜ್ಞಾ , ವಿಶಾಖ ಎ. ಮತ್ತು ಸ್ಫೂರ್ತಿ ಎಸ್‌. ಭಟ್‌ ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಅರ್ಥಪೂರ್ಣವಾಗಿ ಮೂಡಿ ಬಂತು. 

ಪ್ರಾರಂಭದಲ್ಲಿ ಗೋಪಾಲಕೃಷ್ಣ ಭಾರತಿಯವರ ವಸಂತ ರಾಗ, ಖಂಡಜಾತಿ, ಅಟ್ಟತಾಳದ ಶಿವನ ಕುರಿತಾದ ಕೀರ್ತನೆಯ ನೃತ್ಯದ ಬಳಿಕ ಪ್ರಸ್ತುತ ಪಡಿಸಿದ ದರುವರ್ಣದ ಸಮೂಹ ಪ್ರಯೋಗ ಆಕರ್ಷಣೀಯವಾಗಿತ್ತು. ಮಲಯಧ್ವಜದ ಪಾಂಡ್ಯರಾಜನ ಮಗಳಾದ ಪಾರ್ವತಿಯನ್ನು ವರ್ಣಿಸುತ್ತಾ ಸುಂದರವಾದ ಶರೀರವುಳ್ಳವಳು, ಹಣೆಯಲ್ಲಿ ಚಂದ್ರಾಂಕಿತವನ್ನು ಹೊಂದಿರುವ ಹೇ… ಚಾಮುಂಡೇಶ್ವರಿಯೇ ನಿನ್ನ ಭಕ್ತರನ್ನು ಸಲಹಮ್ಮ ಎಂದು ವರ್ಣಿಸುವ ಈ ದರುವರ್ಣಕ್ಕೆ 10 ಜನ ಕಲಾವಿದರು ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಸುಂದರವಾಗಿ ಮೂಡಿಬಂತು. ಬಳಿಕ ಪಾರ್ವತಿ, ಲಕ್ಷ್ಮೀ, ಸರಸ್ವತಿ, ಮುಂತಾದ ದೇವರನ್ನು ಸ್ತುತಿಸುವ ರಾಗಮಾಲಿಕೆ ಆದಿತಾಳದ ನೃತ್ಯವನ್ನು ಪ್ರದರ್ಶಿಸಿ ಕೊನೆಯಲ್ಲಿ ಮಧುರೈ ಕೃಷ್ಣನ್‌ರವರ ರಚನೆಯ ಕೃಷ್ಣನನ್ನು ವರ್ಣಿಸುವ ಬೃಂದಾವನ ಸಾರಂಗಿ ರಾಗದ ಆದಿತಾಳದ ತಿಲ್ಲಾನದೊಂದಿಗೆ ಮುಕ್ತಾಯಗೊಳ್ಳುತ್ತದೆ. ಹಿಮ್ಮೇಳದಲ್ಲಿ, ನಟುವಾಂಗ ವಿದುಷಿ ಶಾರದಾಮಣಿ ಶೇಖರ್‌, ಹಾಡುಗಾರಿಕೆ ಶರತ್‌ ಕುಮಾರ್‌, ಮೃದಂಗ ಬಾಲಚಂದ್ರ ಭಾಗವತ್‌ ಉಡುಪಿ ಹಾಗೂ ಕೊಳಲು ಅಭಿಷೇಕ್‌ ಎನ್‌.ಬಿ. ಸಹಕರಿಸಿದರು.

 ಗೌತಮಿ ಮಂಗಳೂರು 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.