ಮಂತ್ರಾಲಯಕ್ಕೆ ತೆರಳಿದ ಮೋಹನ್ ಭಾಗವತ್
Team Udayavani, Aug 31, 2018, 6:15 AM IST
ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಸಭೆ ನಿಮಿತ್ತ ರಾಷ್ಟ್ರೀಯ ಅಧ್ಯಕ್ಷ ಮೋಹನ್ ಭಾಗವತ್ ಗುರುವಾರ ಸಂಜೆ ಮಂತ್ರಾಲಯಕ್ಕೆ ತೆರಳಿದರು.
ಮಂತ್ರಾಲಯದಲ್ಲಿ ಸೆ.1, 2ರಂದು ಆರೆಸ್ಸೆಸ್ನ ರಾಷ್ಟ್ರೀಯ ಪ್ರಮುಖರ ಸಭೆ ನಡೆಯಲಿದೆ. ಆ.27 ರಿಂದ ಮೂರು ದಿನ
ನಗರದಲ್ಲಿ ತಂಗಿದ್ದ ಭಾಗವತ್ ರಾಜ್ಯದ ಕೆಲವೇ ಕೆಲವು ಪ್ರಮುಖರ ಆಂತರಿಕ ಸಭೆ ನಡೆಸಿದರು. ಸಂಘಟನೆ ಬಲಪಡಿಸುವುದರ ಜತೆಗೆ ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್