ಮೌಲ್ಯಾಧಾರಿತ ರಾಜಕೀಯ ಮುಕುಟ ಹೆಗಡೆ


Team Udayavani, Aug 31, 2018, 3:30 PM IST

vij-5.jpg

ವಿಜಯಪುರ: ಇಂದಿನ ಕಲುಷಿತ ರಾಜಕಾರಣಿದ ಮಧ್ಯೆಯೂ ಪರಿಶುದ್ಧ ರಾಜಕೀಯ ಜೀವನ ನಡೆಸಿದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು, ದೇಶಕ್ಕೆ ಮಾದರಿಯಾದ ಸಾರ್ವಕಾಲಿಕ ಅತ್ಯುತ್ತಮ ರಾಜ್ಯಾಡಳಿತ ನಡೆಸಿ ಮೌಲ್ಯಾಧಾರಿತ ರಾಜಕೀಯ ಎಂಬ ಹೊಸ ಶಕೆಯನ್ನೇ ಆರಂಭಿಸಿದ್ದ ರಾಜಕೀಯ ಆದರ್ಶ ಎಂದು ಎ.ಬಿ. ಜತ್ತಿ ಪ.ಪೂ ಕಾಲೇಜಿನ ಉಪನ್ಯಾಸಕ ಅಮರೇಶ ಸಾಲಕ್ಕಿ ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ 93ನೇ ಜನ್ಮದಿನ ಅಂಗವಾಗಿ ನಗರದ ಕೆ.ಎಚ್‌.ಬಿ ಕಾಲೋನಿಯಲ್ಲಿ ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಹಮ್ಮಿಕೊಂಡಿದ್ದ ಹೆಗಡೆ ಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ದೇಶ ಕಂಡ ಅಪರೂಪದ ರಾಜಕೀಯ ನಾಯಕರಾಗಿದ್ದ ರಾಮಕೃಷ್ಣ ಹೆಗಡೆ ಅವರ ವ್ಯಕ್ತಿತ್ವ ಮೇರುಗಿರಿಯಾಗಿದ್ದರೂ ಅಧಿಕಾರದ ಸಂದರ್ಭದಲ್ಲಿ ಹಲವು ಏಳು-ಬೀಳು ಕಂಡವರು. ರಾಜಕೀಯ ನೈತಿಕ ಮೌಲ್ಯಗಳಿಗೆ
ಮತ್ತೂಂದು ನಿದರ್ಶನ ಎಂಬಂತಿದ್ದ ಅವರು, ದೂರದೃಷ್ಟಿತ್ವದ ಮಹತ್ವಾಕಾಂಕ್ಷೆಯ ನಾಯಕರಾಗಿದ್ದರು ಎಂದರು.

ಜೀವನಾಡಿ ಕರ್ನಾಟಕ ಸಾಹಿತ್ಯ ವೇದಿಕೆ ಪ್ರಧಾನ ಕಾರ್ಯದರ್ಶಿ ಸಂತೋಕುಮಾರ ನಿಗಡಿ ಮಾತನಾಡಿ, ಅಧಿ ಕಾರಕ್ಕಾಗಿ ಜೋತುಬಿದ್ದು ಕೊರಗಿದ ರಾಮಕೃಷ್ಣ ಹೆಗಡೆ ಅವರು, ಅಧಿಕಾರ ಸಿಕ್ಕಾಗ ಜನಪರ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದವರು. ಸ್ಥಳೀಯ ಆಡಳಿತ ಬಲವರ್ಧನೆಗೆ ಅಧಿಕಾರ ವಿಕೇಂದ್ರೀಕರಣ ಮಾಡಿ ರಾಜ್ಯದಲ್ಲಿ ಪಂಚಾಯತ ರಾಜ್ಯ ವ್ಯವಸ್ಥೆ ಜಾರಿಗೆ ತಂದರು ಎಂದರು.

ಮಹಾಂತೇಶ ಅಲೆಗಾವಿ ಮಾತನಾಡಿ, ಭಾರತ ಕಂಡ ಚತುರ ರಾಜಕೀಯ ನಾಯಕ ಎನಿಸಿಕೊಂಡಿದ್ದ ಹೆಗಡೆ ಅವರ ವ್ಯಕ್ತಿತ್ವ ತೀರಾ ವಿಭಿನ್ನವಾಗಿತ್ತು. ಅದ್ಭುತ ವಾಕಚಾತುರ್ಯದ ವಾಗ್ಮಿಯಾಗಿದ್ದರು. ಆಡು ಪ್ರತಿ ಮಾತಿನಲ್ಲೂ ಹೊಣೆಗಾರಿಕೆ ಇರುತ್ತಿತ್ತು. ಕರ್ನಾಟಕದ ಭವಿಷ್ಯ ಅಡಗಿರುತ್ತಿತ್ತು. ಭವಿಷ್ಯಕ್ಕೆ ದೊಡ್ಡ ಮಟ್ಟದ ರಾಜಕೀಯ ನಾಯಕರ ಕೊಡುಗೆ ನೀಡುವ ಉದ್ಧಾತ್ತ ಧ್ಯೇಯದೊಂದಿಗೆ ರಾಜಕೀಯ ನಡೆಸಿದರು ಎಂದರು. 

ಪಿ.ವಿ.ಕುಲಕರ್ಣಿ, ಮಾರುತಿ ಹುಲ್ಲನ್ನವರ, ಅಮೋಘ ಗವಳಿ, ಬಸವರಾಜ ಜುಮನಗೋಳ, ಸಚಿನ ಒಳಸಂಗ, ಮುತ್ತು ಅಥರ್ಗಾ, ಶಿವಾನಂದ ಕಟಾಯಿ, ಅಶೋಕ ಅಂಬಾಜಿ ಇತರರು ಹಾಜರಿದ್ದರು. ರವಿ ಕುರ್ಲೆ ಸ್ವಾಗತಿಸಿದರು.
ಸತೀಶ ಆಹೇರಿ ನಿರೂಪಿಸಿದರು. ರುದ್ರೇಶ ಜತ್ತಿ ವಂದಿಸಿದರು.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.