ತಾರತಮ್ಯ ಮೆಟ್ಟಿ ನಿಂತ ಮಹಿಳೆಯರು: ಪ್ರೊ| ಜಯಶ್ರೀ


Team Udayavani, Aug 31, 2018, 4:15 PM IST

31-agust-19.jpg

ಬೆಳಗಾವಿ: ಶಿಕ್ಷಣ ಎನ್ನುವ ಆಯುಧದಿಂದ ಮಹಿಳೆ ತನ್ನ ಸುತ್ತಲಿನ ನಿರ್ಬಂಧ ಹಾಗೂ ತಾರತಮ್ಯ ಮೆಟ್ಟಿ ನಿಂತು ಉನ್ನತ ಸ್ಥಾನಮಾನ ಪಡೆಯುತ್ತಿದ್ದಾಳೆ ಎಂದು ಪ್ರೊ| ಜಯಶ್ರೀ ಅಬ್ಬಿಗೇರಿ ಹೇಳಿದರು. ಶಿವಬಸವ ನಗರದ ಕಾರಂಜಿಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಆಧುನಿಕ ಮಹಿಳೆಯ ಸವಾಲುಗಳು ಕುರಿತು ಉಪನ್ಯಾಸ ನೀಡಿದ ಅವರು, ಹೆಣ್ಣು ಅಂದ್ರೆ ನಂದಾದೀಪ ಎನ್ನುವ ಕಾಲವಿತ್ತು, ಆದರೆ ಈಗ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಆಡುತ್ತಾರೆ. ಕುಟುಂಬದಲ್ಲಿ, ಸಮಾಜದಲ್ಲಿ ಎಲ್ಲಾ ನೀತಿ ನಿಯಮಗಳು, ನಿರ್ಬಂಧಗಳು ಕೇವಲ ಮಹಿಳೆಯರಿಗೆ ಮೀಸಲಾಗಿರುತ್ತವೆ. ಇದನ್ನು ಮೆಟ್ಟಿ ನಿಂತು ಉತ್ತಮ ಮಹಿಳೆಯಾಗಿ ಪುರುಷರಿಗೆ ಸಮಾನಳಾಗಿ ಬೆಳೆಯುತ್ತಿದ್ದಾಳೆ ಎಂದರು.

ಭಾರತ ಉತ್ತಮ ಸಂಸ್ಕೃತಿಗೆ ಪ್ರಸಿದ್ಧಿ ಹೊಂದಿದೆ. ಭಾರತದ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿ ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಉಮಾ ಸಾಲಿಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಲ ಬಾರಿ ಮಹಿಳೆಯೇ ಮಹಿಳೆಗೆ ಶತ್ರುವಾಗಿ ಪರಿಣಮಿಸುತ್ತಾಳೆ. ಜೊತೆಗೆ ಆಧುನಿಕ ಕಾಲದಲ್ಲಿ ಮಹಿಳೆ ಬಹಳಷ್ಟು ಒತ್ತಡ ಎದುರಿಸಿತ್ತಿದ್ದಾಳೆ. ಈ ಒತ್ತಡದಿಂದ ಹೊರಬರಬೇಕಾದರೆ ಅಧ್ಯಾತ್ಮ ಅವಶ್ಯಕ ಎಂದರು.

ಜ್ಯೋತಿ ಬದಾಮಿ, ಪಾರ್ವತಿ ಪಿಟಗಿ, ವಿದ್ಯಾ ಹುಂಡೇಕಾರ, ಜಯಶ್ರೀ ನಿರಾಕಾರಿ, ದೀಪಿಕಾ ಚಾಟೆ ಅವರನ್ನು ಸನ್ಮಾನಿಸಲಾಯಿತು. ಪ್ರಿಯಾಂಕಾ ಅರೆಸಿದ್ದಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾ ಹುಂಡೇಕರ ನಿರೂಪಿಸಿದರು. ಕಾರಂಜಿ ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ಹಾಗೂ ಶಿವಯೋಗಿ ದೇವರು ಸಮ್ಮುಖ ವಹಿಸಿದ್ದರು. ವಿಜಯಾ ಪುಟ್ಟಿ, ಡಾ| ನಿರ್ಮಲಾ, ದೊಡ್ಡಮನಿ, ಪಾಲಿಕೆ ಸದಸ್ಯೆ ಸರಳಾ ಹೇರೇಕರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.