ಪ್ರಖ್ಯಾತ ಪ್ರವಚನಕಾರ, ಜೈನ ಮುನಿ ತರುಣ್ ಸಾಗರ್ ಜಿನೈಕ್ಯ
Team Udayavani, Sep 1, 2018, 8:45 AM IST
ಹೊಸದಿಲ್ಲಿ : ಜೈನ ಮುನಿ, ಪ್ರಖ್ಯಾತ ಪ್ರವಚನಕಾರರಾದ ತರುಣ್ ಸಾಗರ್ ಜಿ ಮಹಾರಾಜ್ ಅವರು ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಸಲ್ಲೇಖನ ವೃತ(ಸಾಯುವವರೆಗೆ ಕಠಿಣ ಉಪವಾಸ) ನಿರತರಾಗಿದ್ದ ಅವರು ಬೆಳಗ್ಗೆ 3.18 ಗಂಟೆಯ ವೇಳೆಗೆ ಪೂರ್ವ ದೆಹಲಿಯಲ್ಲಿರುವ ಜೈನ ದೇಗುಲದಲ್ಲಿ ಮುನಿಗಳು, ಭಕ್ತರ ನಡುವೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಾಮಾಲೆ ಮತ್ತು ಇತರ ಸಮಸ್ಯೆಗಳಿಗೂ ಗುರಿಯಾಗಿದ್ದರು. ಆರೋಗ್ಯ ಗಂಭೀರ ಸ್ವರೂಪಕ್ಕೆ ತಲುಪಿದರೂ ತರುಣ್ ಸಾಗರ್ ಅವರು ಆಸ್ಪತ್ರೆಗೆ ತೆರಳಲು ಒಪ್ಪಿರಲಿಲ್ಲ.
ದಿಗಂಬರ ಜೈನ ಪ್ರವಚನಕಾರರಾಗಿದ್ದ ಅವರಿಗೆ ದೇಶಾದ್ಯಂದ ಅಪಾರ ಅಭಿಮಾನಿಗಳಿದ್ದರು.
ಅವರ ಅಂತಿಮ ವಿಧಿ ವಿಧಾನಗಳು ಇಂದು ಸಂಜೆ ಉತ್ತರ ಪ್ರದೇಶದ ಮುರದ್ನಗರದಲ್ಲಿರುವ ತರುಣ್ ಸಾಗರಮ್ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ