ಯುವಕನ ಅಪಹರಣ: ನಿವೃತ್ತ ಸುಬೇದಾರ್, ಪುತ್ರನಿಗೆ ಆರು ವರ್ಷ ಜೈಲು
Team Udayavani, Sep 1, 2018, 12:27 PM IST
ಮುಜಫರನಗರ : ಯುವಕನೊಬ್ಬನನ್ನು ಅಪಹರಿಸಿದ ಅಪರಾಧಕ್ಕಾಗಿ ಓರ್ವ ನಿವೃತ್ತ ಸೇನಾ ಸುಬೇದಾರ್ ಮತ್ತು ಆತನ ಪುತ್ರನಿಗೆ ಇಲ್ಲಿನ ತ್ವರಿತ ನ್ಯಾಯ ತೀರ್ಮಾನದ ನ್ಯಾಯಾಲಯ ಆರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ನ್ಯಾಯಾಧೀಶ ಶಬಿಸ್ತಾ ಅಕಿಲ್ ಅವರು ಅಪರಾಧಿ ನಿವೃತ್ತ ಸೇನಾ ಸುಬೇದಾರ್ ಶಂತು ಮತ್ತು ಆತನ ಪುತ್ರ ರಾಜ್ ಕುಮಾರ್ ಗೆ ಆರು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದರು.
ಸರಕಾರಿ ವಕೀಲ ಆನೋದ್ ಬಲ್ಯಾನ್ ಅವರು, ಆರೋಪಿಗಳು ನೀರಜ್ ಎಂಬ ಯುವಕನನ್ನು ಅಪಹರಿಸಿದ್ದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!