ಮಧುಚಂದ್ರಕ್ಕೆ ಇಡೀ ರೈಲು ಬುಕ್‌ ಮಾಡಿದ್ದ  ನವ ದಂಪತಿ


Team Udayavani, Sep 2, 2018, 6:00 AM IST

15.jpg

ಕೊಯಮತ್ತೂರು: ಹನಿಮೂನ್‌ಗೆಂದು ಭಾರತಕ್ಕೆ ಬಂದಿರುವ ಇಂಗ್ಲೆಂಡ್‌ನ‌ ಜೋಡಿ ದಕ್ಷಿಣ ರೈಲ್ವೇಯ ಮೆಟ್ಟುಪಾಳಯಂ-ಉದಕಮಂಡಲಂ ವಿಶೇಷ ರೈಲಿನಲ್ಲಿ ನೀಲಗಿರೀಸ್‌ (ಊಟಿ)ಗೆ ತೆರಳಿ ಸಂಭ್ರಮಿಸಿದೆ. ಇದರಲ್ಲೇನು ವಿಶೇಷ ಅನ್ನುವಿರಾ? ವಿಶೇಷ ಇದೆ. ಈ ದಂಪತಿ ಸಂಚರಿಸಿದ ರೈಲಿನಲ್ಲಿ ಅವರನ್ನು ಬಿಟ್ಟು ಬೇರಾರೂ ಇರಲಿಲ್ಲ. ತಮ್ಮ ಮಧುಚಂದ್ರದ ಖುಷಿಗೆಂದು ಒಂದಿಡೀ ರೈಲನ್ನೇ ಬುಕ್‌ ಮಾಡಿ, ಮೆಟ್ಟುಪಾಳಯಂನಿಂದ ಊಟಿವರೆಗಿನ ಪ್ರಕೃತಿಯ ಸೌಂದರ್ಯವನ್ನು ಈ ದಂಪತಿ ಸವಿದಿದ್ದಾರೆ.

ಇತ್ತೀಚೆಗಷ್ಟೇ ಮದುವೆಯಾಗಿರುವ ಗ್ರಹಾಂ ವಿಲಿಯಂ ಲಿಯನ್‌ (30) ಹಾಗೂ ಸಿಲ್ವಿಯಾ ಪ್ಲಾಸಿಕ್‌ (27) ದಂಪತಿ ವಿಶೇಷ ರೈಲಿನ ಎಲ್ಲ ಬೋಗಿಗಳನ್ನೂ ಕಾಯ್ದಿರಿಸಿಕೊಂಡು ನೀಲಗಿರೀಸ್‌ ಬೆಟ್ಟದ ತನಕ ಪ್ರಯಾಣ ಬೆಳೆಸಿದೆ. ಈ ವಿಶೇಷ ಅವಕಾಶಕ್ಕಾಗಿ ಅವರು ಪಾವತಿಸಿದ್ದು ಬರೋಬ್ಬರಿ 2.5 ಲಕ್ಷ ರೂ.! ಅಷ್ಟೇ ಅಲ್ಲ, ಈ ರೀತಿಯಾದ ಸೇವೆ ಪಡೆದ ಮೊದಲ ದಂಪತಿ ಎನ್ನುವ ಹೆಗ್ಗಳಿಕೆ ಈಗ ಇಂಗ್ಲಿಷ್‌ ಜೋಡಿಯದಾಗಿದೆ. ಭಾರತೀಯ ರೈಲ್ವೇ ಈ ದಂಪತಿಯ ಇಚ್ಛೆಯಂತೆ ಆಹಾರಗಳನ್ನು ಪೂರೈಸಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ. ಪ್ರವಾಸೋದ್ಯಮ ನಿಗಮ ತನ್ನ ವೆಬ್‌ಸೈಟ್‌ನಲ್ಲೂ ಈ ಕುರಿತು ಪ್ರಕಟಿಸಿದೆ.

ನೀಲಗಿರೀಸ್‌ ಹಿಲ್‌ನ ಪ್ರಚಾರ, ಅಭಿವೃದ್ಧಿಗಾಗಿ ಸೇಲಂ ರೈಲ್ವೇ ವಿಭಾಗ ಈ ವಿಶೇಷ ರೈಲು ಸೇವೆ ನೀಡುತ್ತಿದ್ದು, ಇದರಲ್ಲಿ 143 ಆಸನಗಳಿವೆ. ಮೆಟ್ಟುಪಾಳಯಂನಿಂದ 9.10ಕ್ಕೆ ಹೊರಟ ರೈಲು ಊಟಿಗೆ ಮಧ್ಯಾಹ್ನ 2.40ಕ್ಕೆ ತಲುಪಿದ್ದು, ಪ್ರಯಾಣದ ದೂರ 48 ಕಿ.ಮೀ. ಆಗಿತ್ತು. ದಾರಿಯುದ್ದಕ್ಕೂ ಅರಣ್ಯ ಹಾಗೂ 13 ಸುರಂಗ ಮಾರ್ಗಗಳು ಸ್ವಾಗತಿಸುವ ಅಂದಾಜು ಐದು ಗಂಟೆಗಳ ವಿಶೇಷ ಪ್ರಯಾಣ ಇದಾಗಿತ್ತು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.