ಮೈತ್ರಿ ಸರ್ಕಾರ ಹೆಚ್ಚು ದಿನ ಬಾಳಲ್ಲ;ಇದು ನನ್ನ ಮಾತಲ್ಲ: ಬಿಎಸ್ವೈ
Team Udayavani, Sep 2, 2018, 12:14 PM IST
ಮುಧೋಳ: ಕಾಂಗ್ರೆಸ್ , ಜೆಡಿಎಸ್ ನೊಳಗಿನ ಕಚ್ಚಾಟ, ಹೊಡೆದಾಟ ನೋಡಿದರೆ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ. ಈ ಮಾತು ನಾನು ಹೇಳುತ್ತಿಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ನ ನಾಯಕರೇ ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯ ಮುಧೋಳದಲ್ಲಿರುವ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ಸರಕಾದ ನೂರು ದಿನದ ಸಾಧನೆ ಎಂದರೆ ವರ್ಗಾವಣೆ ದಂಧೆ ಎಂದರು.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಚಾರ ಪ್ರಸ್ತಾವಿಸಿದ ಅವರು ಕಾಂಗ್ರೆಸ್ ವಿದ್ಯಮಾನಗಳನ್ನು ಗಮನಿಸಿದರೆ ಹೆಚ್ಚು ದಿನ ಸರ್ಕಾರ ಉಳಿಯುವುದಿಲ್ಲ .ಕಾಂಗ್ರೆಸ್ನಲ್ಲಿ ಎಲ್ಲವೂ ಗೊಂದಲಮಯವಾಗಿದೆ, ಎಲ್ಲವೂ ಸರಿಯಿಲ್ಲ ಎಂದರು.
ಸಿದ್ದರಾಮಯ್ಯ ಅವರು ಲೋಕಸಭೆಗೆ ಎಲ್ಲಿಂದ ಸ್ಪರ್ಧಿಸಿದರೂ ಏನೂ ವ್ಯತ್ಯಾಸವಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್