160 ಪುರುಷರಿಂದ ಬದುಕಿರುವ ಪತ್ನಿಯರಿಗೆ ಶ್ರಾದ್ಧ,ಪಿಂಡ ಪ್ರದಾನ!


Team Udayavani, Sep 3, 2018, 6:40 AM IST

2556.jpg

ಉತ್ತರಪ್ರದೇಶದ ವಾರಾಣಸಿಯ ಗಂಗಾ ನದಿಯ ತಟದಲ್ಲಿ ದೇಶದ ಮೂಲೆ ಮೂಲೆಗಳಿಂದ ಬಂದು ಸೇರಿದ್ದ ಸುಮಾರು 160 ಪುರು ಷರು ಶನಿವಾರ, ತಮ್ಮ ಪತ್ನಿಯರ ಶ್ರಾದ್ಧ, ಪಿಂಡ ಪ್ರದಾನ ನೆರವೇರಿಸಿ ಗಮನ ಸೆಳೆದಿದ್ದಾರೆ. 

ಇದರಲ್ಲೇನು ವಿಶೇಷ ಅಂತೀರಾ? ಇಲ್ಲೇ ಇರೋದು ಟ್ವಿಸ್ಟ್‌. ಇವರಿಂದ ಪಿಂಡ ಪ್ರದಾನ, ಶ್ರಾದ್ಧ ಮಾಡಿಸಿಕೊಂಡ ಇವರ ಎಲ್ಲಾ ಪತ್ನಿ ಯರೂ ಇನ್ನೂ ಬದುಕಿದ್ದಾರೆ! ಹಾಗಾ ದರೆ, ಇವರೇಕೆ ಇಲ್ಲಿ ಉತ್ತರ ಕ್ರಿಯೆ ನೆರವೇರಿಸಿದರು ಎಂಬ ಪ್ರಶ್ನೆಗೆ ಉತ್ತರ, ಇವರೆಲ್ಲರೂ ವಿಚ್ಛೇದಿತ ಪತಿಯರು! 

ತಮ್ಮ ಮಾಜಿ ಪತ್ನಿಯರ ಕಿರುಕುಳ ದಿಂದ ನೊಂದು ಬೆಂದಿದ್ದ ಇವರೆಲ್ಲರೂ ಆ ಪತ್ನಿಯರಿಂದ ಬಿಡುಗಡೆ ಸಿಕ್ಕ ಹಿನ್ನೆಲೆ ಯಲ್ಲಿ ಉತ್ತರ ಕ್ರಿಯೆ ನೆರವೇರಿಸಿದ್ದಾರಂತೆ. ಸ್ತ್ರೀತನದ ದುಷ್ಪರಿಣಾಮಗಳು ಯಾರಿಗೂ ಆಗದಿರ ಲೆಂದು ಪೂಜೆಯನ್ನೂ ನೆರವೇರಿಸಿದ್ದೇವೆ ಎಂದೂ ಹೇಳಿದ್ದಾರೆ ಈ ವಿಚ್ಛೇದಿತ ಪುರುಷರು. ಸೇವ್‌ ಇಂಡಿಯಾ ಫ್ಯಾಮಿಲಿ ಎಂಬ ಎನ್‌ಜಿಒವೊಂದು ಈ ಕಾರ್ಯಕ್ರಮ ಆಯೋಜಿಸಿತ್ತು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.