ಯಶಸ್ಸು ಅನುಭವಿಸಲು ಕಷ್ಟಗಳಿರಲಿ: ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ


Team Udayavani, Sep 3, 2018, 12:37 PM IST

3-september-12.jpg

ದೇವರು ಕಠಿನ ಪರಿಶ್ರಮ ಪಡುವವರಿಗೆ ಮಾತ್ರ ಸಹಾಯ ಮಾಡುತ್ತಾನೆ. ಈ ತಣ್ತೀ ಅತ್ಯಂತ ಸ್ಪಷ್ಟ ಎನ್ನುತ್ತಾರೆ ಇನ್ನೋರ್ವ ಶ್ರೇಷ್ಠ ಶಿಕ್ಷಕ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ. ಬದುಕಿನಲ್ಲಿ ಪರಿಶ್ರಮದ ಮಹತ್ವವನ್ನು ಸಾರುವಂತಿದೆ ಈ ಮಾತು. ತನ್ನ, ತನ್ನವರ ಜೀವನ ಸುಂದರವಾಗಿರುವುದಕ್ಕಾಗಿಯೇ ಜನರು ಶ್ರಮ ಪಡುತ್ತಾರೆ. ಏನೂ ಬೇಡ ಎಂದಿರುವವರು ಹೆಚ್ಚು ಶ್ರಮ ಪಡಲು ಹೋಗುವುದಿಲ್ಲ. ಶ್ರಮಕ್ಕೆ ತಕ್ಕುದಾದ ಫ‌ಲ ಸಿಗಲೇ ಬೇಕು. ಅದಕ್ಕೆ ದೇವರ ಸಹಾಯ ಸಿಗುತ್ತದೆ ಎಂಬುದನ್ನು ನಾವಿಲ್ಲಿ ಅರ್ಥ ಮಾಡಿಕೊಳ್ಳಬಹುದಾಗಿದೆ.

‘ಮನುಷ್ಯನಿಗೆ ಕಷ್ಟಗಳು ಬೇಕು. ಏಕೆಂದರೆ, ಯಶಸ್ಸನ್ನು ಅನುಭವಿಸಲು ಅವು ಅತ್ಯಗತ್ಯ’ ಎನ್ನುತ್ತಾರೆ ಕಲಾಂ. ಕಷ್ಟಗಳೇ ಇರದಿದ್ದರೆ ಸುಖದ ಮಹತ್ವ ತಿಳಿಯಲಾರದು. ಕಷ್ಟವೊಂದು ಬಂದಾಗ, ಎದುರಿಸಿ, ಒಂದು ದೊಡ್ಡ ಪ್ರಯತ್ನದಲ್ಲಿ ಅದನ್ನು ಗೆದ್ದಾಗ ಸಿಗುವ ಆನಂದ ಬಹಳ ಸುಂದರವಾದದ್ದು. ಆ ಗೆಲುವೇ ಯಶಸ್ಸು. ಹಸಿವಾದಾಗಲೇ ಊಟ ರುಚಿಸುವುದಾದ್ದರಿಂದ ಯಶಸ್ಸನ್ನು ಅನುಭವಿಸಲು ಕಷ್ಟಗಳು ಬೇಕು. 

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.