ಪುಸ್ತಕ ಸಂಸ್ಕೃತಿಗೆ ಆಧುನಿಕತೆಯಲ್ಲೂ ಮಾನ್ಯತೆ


Team Udayavani, Sep 3, 2018, 5:00 PM IST

3-september-21.jpg

ಕೊಪ್ಪಳ: ಡಿಜಿಟಲ್‌ ಜಗತ್ತಿನ ಹಾವಳಿಯಲ್ಲಿಯೂ ಪುಸ್ತಕ ಸಂಸ್ಕೃತಿಗೆ ಸಾರ್ವತ್ರಿಕ ಮಾನ್ಯತೆಯಿದೆ. ಲೇಖಕರ ಅನುಭವವನ್ನು ಅಕ್ಷರದ ಸಂವಹನದ ಮೂಲಕವೇ ಉಣ ಬಿಡಿಸುತ್ತಿದ್ದಾರೆ. ಅಕ್ಷರ ಪ್ರಪಂಚ ಅನ್ನುವುದು ಯಾವಾಗಲೂ ದೊಡ್ಡದಿದೆ ಎಂದು ಬೆಂಗಳೂರಿನ ಭಾಷಾಂತರ ನಿರ್ದೇಶನಾಲಯದ ನಿವೃತ್ತ ನಿರ್ದೇಶಕ ಈರಪ್ಪ ಕಂಬಳಿ ಹೇಳಿದರು.

ಕೊಪ್ಪಳದ ಖಾಸಗಿ ವಸತಿ ಗೃಹದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ನಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾನು ಆಕಸ್ಮಿಕವಾಗಿ ಅಕ್ಷರ ಲೋಕಕ್ಕೆ ಬಂದುದರಿಂದ ಅನ್ನದ ಜೊತೆಗೆ ಸ್ಥಾನಮಾನಗಳೂ ದೊರೆತವು. ನಾವು ಅಕ್ಷರದ ಆರಾಧಕರಾಗಬೇಕು. ಅದೇನು ಬರೆಯುತ್ತಿದ್ದೇನೆಂದು ಇನ್ನೂ ನನಗೆ ಸ್ಪಷ್ಟ ಅರಿವಿಲ್ಲವಾದರೂ ನಿರೀಕ್ಷೆ ಮೀರಿದ ಮಾನ್ಯತೆ ಸಿಕ್ಕಿದ್ದನ್ನು ಕಂಡು ನನಗೆ ಆಶ್ಚರ್ಯವಾಗಿದೆ. ಅಕ್ಷರ ಲೋಕದ ಈ ಔಧಾರ್ಯಕ್ಕೆ ನಾನು ಆಬಾರಿಯಾಗಿದ್ದೇನೆ ಎಂದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಹನುಮಂತಪ್ಪ ಅಂಡಗಿ ಮಾತನಾಡಿ, ಈರಪ್ಪ ಕಂಬಳಿ ಅವರ ಲಲಿತ ಪ್ರಬಂಧಗಳು ಸಹೃದಯರ ಮನಸ್ಸನ್ನು ಗೆಲ್ಲುವಲ್ಲಿ ಸಫಲವಾಗುತ್ತವೆ. ವೈಚಾರಿಕತೆಯ ಚೌಕಟ್ಟನ್ನು ಹೊಂದಿರುವ ಆಡು ಭಾಷೆಯ ಶೃಂಗಾರವಿರುವ, ಸುತ್ತಮುತ್ತಲಿನ ಘಟನೆಗಳನ್ನು ಕ್ಯಾಮರಾ ಕಣ್ಣುಗಳಂತೆ ವೀಕ್ಷಿಸುವ ಅವರ ಚಿಂತಕನ ಒಳನೋಟ, ಮಾನವೀಯ ದೃಷ್ಟಿಕೋನದಿಂದ ಸಮಾಜವನ್ನು ಗ್ರಹಿಸುವ ಅವರ ಸಾಹಿತ್ಯ ಮೆಚ್ಚುವಂತಹದ್ದು ಎಂದರು. ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಮಾತನಾಡಿ, ಉತ್ತರ ಕರ್ನಾಟಕ ಗ್ರಾಮೀಣ ಭಾಷೆಯನ್ನು ತಮ್ಮ ಲಲಿತ ಪ್ರಬಂಧಗಳಲ್ಲಿ ಹಿಡಿದಿಟ್ಟಿರುವ ಈರಪ್ಪ ಕಂಬಳಿ ಅವರು ತಮ್ಮ ಹಲವು ಬಗೆಯ ಓದುಗಳಿಂದ ಲಭಿಸಿದ ಜ್ಞಾನವನ್ನು ಧಾರೆ ಎರೆದು ಪ್ರಬಂಧ ಪ್ರಕಾರವನ್ನು ಸದೃಢಗೊಳಿಸಿದ್ದಾರೆ ಎಂದರು. ಹಿರಿಯ ಸಾಹಿತಿಗಳಾದ ಎಚ್‌.ಎಸ್‌.ಪಾಟೀಲ, ಅಲ್ಲಮಪ್ರಭು ಬೆಟ್ಟದೂರು, ಈಶ್ವರ ಹತ್ತಿ ಡಾ| ಮಹಾಂತೇಶ ಮಲ್ಲನಗೌಡರ, ಬಸವರಾಜ ಆಕಳವಾಡಿ, ಪ್ರಕಾಶಕರಾದ ಡಿ.ಎಂ. ಬಡಿಗೇರ, ಪತ್ರಕರ್ತ ರಮೇಶ ಸುರ್ವೇ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.