ಗೊಬ್ಬರ ಗುಂಡಿಯಲ್ಲಿ ಸಿಲುಕಿ ಸಿಕ್ಕಿ ಬಿದ್ದ ಕಳ್ಳ


Team Udayavani, Sep 4, 2018, 4:12 AM IST

10.jpg

ಎಷ್ಟೇ ಎಚ್ಚರಿಕೆಯಿಂದ ಕಳ್ಳತನ ಮಾಡಿದರೂ ಕೆಲ ಸಂದರ್ಭಗಳು ಅವರಿಗೆ ವಿರುದ್ಧವಾಗಿಯೇ ಕೆಲಸ ಮಾಡುತ್ತವೆ. ಉಗ್ರಾಣದಿಂದ ಮರಮುಟ್ಟುಗಳನ್ನು ಕದ್ದು ಮಿನಿ ಲಾರಿಯಲ್ಲಿ ಸಾಗಿಸುತ್ತಿದ್ದ ವ್ಯಕ್ತಿ ಗೊಬ್ಬರ ರಾಶಿಯಲ್ಲಿ ಸಿಲುಕಿ ಸಿಕ್ಕಿಬಿದ್ದಿದ್ದಾನೆ. ಅಮೆರಿಕದ ಮಿನ್ನಿಸೋಟದಲ್ಲಿ ಈ ಘಟನೆ ನಡೆದಿದೆ.

ಕಳ್ಳ ಮ್ಯಾಥ್ಯು  ಬ್ಲೂಮ್‌ಕ್ವಿಶ್‌ನ ಅರ್ಧದೇಹ ನೈಸರ್ಗಿಕ ಗೊಬ್ಬರದಲ್ಲಿ ಮುಳುಗಿ ಸಹಿಸಲಾರದ ಕೆಟ್ಟ ವಾಸನೆ ಮೂಗಿಗೆ ಬಡಿದಾಗಲೇ ತಾನು ಗಲೀಜು ಗುಂಡಿಯಲ್ಲಿ ಸಿಲುಕಿರುವುದು ಆತನ ಗಮನಕ್ಕೆ ಬಂದಿತಂತೆ. ಹುದುಗಿರುವ ತನ್ನ ದೇಹವನ್ನು ಸ್ವಲ್ಪವೂ ಕದಲಿಸಲಾರದೆ ಆತ ಅಸಹಾಯನಾಗಿದ್ದ. ಉಗ್ರಾಣದ ಮಾಲೀಕರು ಮರಮುಟ್ಟು ಕಳುವಾಗಿರುವ ಸಂಬಂಧ ಪೊಲೀಸರಿಗೆ ದೂರು ನೀಡಿ, ಪೊಲೀಸರು ಹುಡುಕಾಟ ನಡೆಸಿದ ಕಾರಣ ಆತ ಬದುಕುಳಿದಿದ್ದಾನಂತೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.